AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು. ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು. ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ […]

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!
KUSHAL V
|

Updated on:Nov 14, 2020 | 7:50 PM

Share

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು.

ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು.

ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ ದೀಪಾವಳಿಯ ಶುಭಾಷಯಗಳು. ನಾವು ಇಂದು ರಾತ್ರಿ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಟ್ವೀಟ್​ ಮಾಡಿದರು.

Published On - 7:46 pm, Sat, 14 November 20

Follow Us
KUSHAL V
KUSHAL V
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ