AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು. ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು. ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ […]

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!
KUSHAL V
|

Updated on:Nov 14, 2020 | 7:50 PM

Share

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು.

ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು.

ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ ದೀಪಾವಳಿಯ ಶುಭಾಷಯಗಳು. ನಾವು ಇಂದು ರಾತ್ರಿ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಟ್ವೀಟ್​ ಮಾಡಿದರು.

Published On - 7:46 pm, Sat, 14 November 20

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!