AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು. ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು. ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ […]

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!
KUSHAL V
|

Updated on:Nov 14, 2020 | 7:50 PM

Share

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು.

ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು.

ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ ದೀಪಾವಳಿಯ ಶುಭಾಷಯಗಳು. ನಾವು ಇಂದು ರಾತ್ರಿ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಟ್ವೀಟ್​ ಮಾಡಿದರು.

Published On - 7:46 pm, Sat, 14 November 20

Follow Us
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು