AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು. ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು. ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ […]

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!
KUSHAL V
|

Updated on:Nov 14, 2020 | 7:50 PM

Share

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು.

ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು.

ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ ದೀಪಾವಳಿಯ ಶುಭಾಷಯಗಳು. ನಾವು ಇಂದು ರಾತ್ರಿ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಟ್ವೀಟ್​ ಮಾಡಿದರು.

Published On - 7:46 pm, Sat, 14 November 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ