AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು. ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು. ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ […]

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!
KUSHAL V
|

Updated on:Nov 14, 2020 | 7:50 PM

Share

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು.

ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು.

ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ ದೀಪಾವಳಿಯ ಶುಭಾಷಯಗಳು. ನಾವು ಇಂದು ರಾತ್ರಿ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಟ್ವೀಟ್​ ಮಾಡಿದರು.

Published On - 7:46 pm, Sat, 14 November 20

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ