AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು. ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು. ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ […]

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!
KUSHAL V
|

Updated on:Nov 14, 2020 | 7:50 PM

Share

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು.

ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು.

ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ ದೀಪಾವಳಿಯ ಶುಭಾಷಯಗಳು. ನಾವು ಇಂದು ರಾತ್ರಿ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಟ್ವೀಟ್​ ಮಾಡಿದರು.

Published On - 7:46 pm, Sat, 14 November 20

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​