AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು. ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು. ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ […]

ಅಮೆರಿಕದಲ್ಲಿ ದೀಪಾವಳಿಯ ಸಡಗರ.. ಎಂಪೈರ್ ಸ್ಟೇಟ್ ಕಟ್ಟಡಕ್ಕೆ ವಿಶೇಷ ದೀಪಾಲಂಕಾರ!
KUSHAL V
|

Updated on:Nov 14, 2020 | 7:50 PM

Share

ದೀಪಾವಳಿ ಹಬ್ಬವನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅಂತೆಯೇ, ದೀಪಾವಳಿಯ ಪ್ರಯುಕ್ತ ಅಮೆರಿಕದ ನ್ಯೂಯಾರ್ಕ್​ ನಗರದ ಸುಪ್ರಸಿದ್ಧ ಎಂಪೈರ್ ಸ್ಟೇಟ್​ ಕಟ್ಟಡಕ್ಕೆ ಕಿತ್ತಳೆ ಬಣ್ಣದ ವಿದ್ಯುತ್​ ದೀಪಗಳನ್ನು ಬೆಳಗಿಸಿ ಅಲಂಕರಿಸಲಾಯಿತು.

ದೀಪಾಲಂಕಾರದ ಮೂಲಕ ದೀಪದ ಹಬ್ಬವನ್ನು ಆಚರಿಸಲಾಯಿತು. ಫೆಡರೇಶನ್ ಆಫ್ ಇಂಡಿಯನ್ ಅಸೋಸಿಯೇಷನ್​ (FIA) ಸಂಘದ ಸಹಯೋಗದೊಂದಿಗೆ, ಎಂಪೈರ್ ಸ್ಟೇಟ್ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ನೀಡಲಾಯಿತು.

ಕಿತ್ತಳೆ ಬಣ್ಣದಲ್ಲಿ ಕಂಗೊಳಿಸಿದ ಕಟ್ಟಡದ ಫೋಟೋವನ್ನು ಟ್ವಿಟರ್​ನಲ್ಲಿ ಹರಿಬಿಟ್ಟ ಬಿಲ್ಡಿಂಗ್​ನ ಆಡಳಿತ ಮಂಡಳಿ NYC ವತಿಯಿಂದ ದೀಪಾವಳಿಯ ಶುಭಾಷಯಗಳು. ನಾವು ಇಂದು ರಾತ್ರಿ ಕಟ್ಟಡಕ್ಕೆ ಕಿತ್ತಳೆ ಬಣ್ಣದ ದೀಪಾಲಂಕಾರ ಮಾಡುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಟ್ವೀಟ್​ ಮಾಡಿದರು.

Published On - 7:46 pm, Sat, 14 November 20

Follow Us
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ