AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್​ ದಿನ 6ನೇ ಮಹಡಿಯಿಂದ ಕೆಳಕ್ಕೆ ಬಿದ್ದು ‘ಕೋಗಿಲೆ’ ಸಾವು, ಎಲ್ಲಿ?

ಬಕ್ರೀದ್​ ಹಬ್ಬದಂದು ಅಪಾರ್ಟ್​ಮೆಂಟ್​ನ ಆರನೇ ಮಹಡಿಯಿಂದ ಬಿದ್ದು ಅನಿವಾಸಿ ಭಾರತೀಯನೊಬ್ಬ ಸಾವನ್ನಪ್ಪಿರೋ ಘಟನೆ UAEನ ಶಾರ್ಜಾ​ದಲ್ಲಿ ನಡೆದಿದೆ. ಕೇರಳ ಮೂಲದ 24 ವರ್ಷದ ಇಂಜಿನಿಯರ್​ ಸುಮೇಶ್​ ಅಲಿಯಾಸ್​ Cuckoo (ಕೋಗಿಲೆ) ಮೃತ ದುರ್ದೈವಿ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮೇಶ್​ ಕಳೆದ ಶುಕ್ರವಾರ ಮೊಬೈಲ್​ನಲ್ಲಿ ಮಾತನಾಡುತ್ತಿದನಂತೆ. ಇದಾದ ಬಳಿಕ ಫೋನ್​ ಕೆಳಕ್ಕೆ ಬಿಸಾಡಿದ್ದನಂತೆ. ನಂತರ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಆದರೆ, ಸುಮೇಶ್​ನ ಜೊತೆ ವಾಸವಿದ್ದ ಸ್ನೇಹಿತರು ಹೇಳುವ ಪ್ರಕಾರ ಬಕ್ರೀದ್​ ಹಬ್ಬದಂದು ಆತ ನಮ್ಮೊಟ್ಟಿಗೆ ಖುಷಿ ಖುಷಿಯಾಗೇ […]

ಬಕ್ರೀದ್​ ದಿನ 6ನೇ ಮಹಡಿಯಿಂದ ಕೆಳಕ್ಕೆ ಬಿದ್ದು ‘ಕೋಗಿಲೆ’ ಸಾವು, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on: Aug 03, 2020 | 5:57 PM

Share

ಬಕ್ರೀದ್​ ಹಬ್ಬದಂದು ಅಪಾರ್ಟ್​ಮೆಂಟ್​ನ ಆರನೇ ಮಹಡಿಯಿಂದ ಬಿದ್ದು ಅನಿವಾಸಿ ಭಾರತೀಯನೊಬ್ಬ ಸಾವನ್ನಪ್ಪಿರೋ ಘಟನೆ UAEನ ಶಾರ್ಜಾ​ದಲ್ಲಿ ನಡೆದಿದೆ. ಕೇರಳ ಮೂಲದ 24 ವರ್ಷದ ಇಂಜಿನಿಯರ್​ ಸುಮೇಶ್​ ಅಲಿಯಾಸ್​ Cuckoo (ಕೋಗಿಲೆ) ಮೃತ ದುರ್ದೈವಿ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮೇಶ್​ ಕಳೆದ ಶುಕ್ರವಾರ ಮೊಬೈಲ್​ನಲ್ಲಿ ಮಾತನಾಡುತ್ತಿದನಂತೆ. ಇದಾದ ಬಳಿಕ ಫೋನ್​ ಕೆಳಕ್ಕೆ ಬಿಸಾಡಿದ್ದನಂತೆ. ನಂತರ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಆದರೆ, ಸುಮೇಶ್​ನ ಜೊತೆ ವಾಸವಿದ್ದ ಸ್ನೇಹಿತರು ಹೇಳುವ ಪ್ರಕಾರ ಬಕ್ರೀದ್​ ಹಬ್ಬದಂದು ಆತ ನಮ್ಮೊಟ್ಟಿಗೆ ಖುಷಿ ಖುಷಿಯಾಗೇ ಮಾತಾಡಿದ್ದ. ಎಲ್ಲರೂ ಸೇರಿ ಹಬ್ಬದ ಸ್ಪೆಷಲ್​ ಬಿರಿಯಾನಿ ಸಹ ಸವಿದಿದ್ದೆವು ಎಂದು ಹೇಳಿದ್ದಾರೆ.

ಜೊತೆಗೆ, ಸುಮೇಶ್​ಗೆ ವೈಯಕ್ತಿಕ ಸಮಸ್ಯೆಗಳು ಇತ್ತು ಎಂದು ಕೆಲವೊಮ್ಮೆ ಅನ್ನಿಸಿತ್ತು. ಈ ಬಗ್ಗೆ ಅವನನ್ನ ಕೇಳಿದಾಗ ಏನೂ ಸಮಸ್ಯೆಯಿಲ್ಲ ಎಂದು ನಮ್ಮ ಮಾತನ್ನು ತಳ್ಳಿಹಾಕಿದ್ದ ಎಂದಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ