AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್​ ದಿನ 6ನೇ ಮಹಡಿಯಿಂದ ಕೆಳಕ್ಕೆ ಬಿದ್ದು ‘ಕೋಗಿಲೆ’ ಸಾವು, ಎಲ್ಲಿ?

ಬಕ್ರೀದ್​ ಹಬ್ಬದಂದು ಅಪಾರ್ಟ್​ಮೆಂಟ್​ನ ಆರನೇ ಮಹಡಿಯಿಂದ ಬಿದ್ದು ಅನಿವಾಸಿ ಭಾರತೀಯನೊಬ್ಬ ಸಾವನ್ನಪ್ಪಿರೋ ಘಟನೆ UAEನ ಶಾರ್ಜಾ​ದಲ್ಲಿ ನಡೆದಿದೆ. ಕೇರಳ ಮೂಲದ 24 ವರ್ಷದ ಇಂಜಿನಿಯರ್​ ಸುಮೇಶ್​ ಅಲಿಯಾಸ್​ Cuckoo (ಕೋಗಿಲೆ) ಮೃತ ದುರ್ದೈವಿ. ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮೇಶ್​ ಕಳೆದ ಶುಕ್ರವಾರ ಮೊಬೈಲ್​ನಲ್ಲಿ ಮಾತನಾಡುತ್ತಿದನಂತೆ. ಇದಾದ ಬಳಿಕ ಫೋನ್​ ಕೆಳಕ್ಕೆ ಬಿಸಾಡಿದ್ದನಂತೆ. ನಂತರ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಆದರೆ, ಸುಮೇಶ್​ನ ಜೊತೆ ವಾಸವಿದ್ದ ಸ್ನೇಹಿತರು ಹೇಳುವ ಪ್ರಕಾರ ಬಕ್ರೀದ್​ ಹಬ್ಬದಂದು ಆತ ನಮ್ಮೊಟ್ಟಿಗೆ ಖುಷಿ ಖುಷಿಯಾಗೇ […]

ಬಕ್ರೀದ್​ ದಿನ 6ನೇ ಮಹಡಿಯಿಂದ ಕೆಳಕ್ಕೆ ಬಿದ್ದು ‘ಕೋಗಿಲೆ’ ಸಾವು, ಎಲ್ಲಿ?
KUSHAL V
| Edited By: |

Updated on: Aug 03, 2020 | 5:57 PM

Share

ಬಕ್ರೀದ್​ ಹಬ್ಬದಂದು ಅಪಾರ್ಟ್​ಮೆಂಟ್​ನ ಆರನೇ ಮಹಡಿಯಿಂದ ಬಿದ್ದು ಅನಿವಾಸಿ ಭಾರತೀಯನೊಬ್ಬ ಸಾವನ್ನಪ್ಪಿರೋ ಘಟನೆ UAEನ ಶಾರ್ಜಾ​ದಲ್ಲಿ ನಡೆದಿದೆ. ಕೇರಳ ಮೂಲದ 24 ವರ್ಷದ ಇಂಜಿನಿಯರ್​ ಸುಮೇಶ್​ ಅಲಿಯಾಸ್​ Cuckoo (ಕೋಗಿಲೆ) ಮೃತ ದುರ್ದೈವಿ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಸುಮೇಶ್​ ಕಳೆದ ಶುಕ್ರವಾರ ಮೊಬೈಲ್​ನಲ್ಲಿ ಮಾತನಾಡುತ್ತಿದನಂತೆ. ಇದಾದ ಬಳಿಕ ಫೋನ್​ ಕೆಳಕ್ಕೆ ಬಿಸಾಡಿದ್ದನಂತೆ. ನಂತರ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಆದರೆ, ಸುಮೇಶ್​ನ ಜೊತೆ ವಾಸವಿದ್ದ ಸ್ನೇಹಿತರು ಹೇಳುವ ಪ್ರಕಾರ ಬಕ್ರೀದ್​ ಹಬ್ಬದಂದು ಆತ ನಮ್ಮೊಟ್ಟಿಗೆ ಖುಷಿ ಖುಷಿಯಾಗೇ ಮಾತಾಡಿದ್ದ. ಎಲ್ಲರೂ ಸೇರಿ ಹಬ್ಬದ ಸ್ಪೆಷಲ್​ ಬಿರಿಯಾನಿ ಸಹ ಸವಿದಿದ್ದೆವು ಎಂದು ಹೇಳಿದ್ದಾರೆ.

ಜೊತೆಗೆ, ಸುಮೇಶ್​ಗೆ ವೈಯಕ್ತಿಕ ಸಮಸ್ಯೆಗಳು ಇತ್ತು ಎಂದು ಕೆಲವೊಮ್ಮೆ ಅನ್ನಿಸಿತ್ತು. ಈ ಬಗ್ಗೆ ಅವನನ್ನ ಕೇಳಿದಾಗ ಏನೂ ಸಮಸ್ಯೆಯಿಲ್ಲ ಎಂದು ನಮ್ಮ ಮಾತನ್ನು ತಳ್ಳಿಹಾಕಿದ್ದ ಎಂದಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್