AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ಕುಡ್ದಿದ್ದೀರಾ ಹಾಗಾದ್ರೆ ಟೆನ್ಷನ್ ಬೇಡ, ಸರ್ಕಾರವೇ ಟ್ಯಾಕ್ಸಿಯಲ್ಲಿ ನಿಮ್ಮನ್ನು ಮನೆಗೆ ಬಿಡುತ್ತೆ

ವಿಪರೀತ ಕುಡಿದಿದ್ದರೆ ನಿಮಗೆ ವಾಹನ ಚಲಾಯಿಸಲು ಸಾಧ್ಯವಾಗದಿದ್ದರೆ ಚಿಂತೆ ಬೇಡ ಸರ್ಕಾರವೇ ನಿಮ್ಮನ್ನು ಟ್ಯಾಕ್ಸಿ ಮೂಲಕ ಮನೆಗೆ ಕಳುಹಿಸಲಿದೆ. ಹೌದು ಈ ಯೋಜನೆ ಜಾರಿಗೆ ತಂದಿರುವುದು ಭಾರತ ಸರ್ಕಾರವಲ್ಲ ಬದಲಾಗಿ ಇಟಲಿ ಸರ್ಕಾರ.

ಅತಿಯಾಗಿ ಕುಡ್ದಿದ್ದೀರಾ ಹಾಗಾದ್ರೆ ಟೆನ್ಷನ್ ಬೇಡ, ಸರ್ಕಾರವೇ ಟ್ಯಾಕ್ಸಿಯಲ್ಲಿ ನಿಮ್ಮನ್ನು ಮನೆಗೆ ಬಿಡುತ್ತೆ
ಟ್ಯಾಕ್ಸಿ
ನಯನಾ ರಾಜೀವ್
|

Updated on: Aug 08, 2023 | 11:31 AM

Share

ವಿಪರೀತ ಕುಡಿದಿದ್ದರೆ ನಿಮಗೆ ವಾಹನ ಚಲಾಯಿಸಲು ಸಾಧ್ಯವಾಗದಿದ್ದರೆ ಚಿಂತೆ ಬೇಡ ಸರ್ಕಾರವೇ ನಿಮ್ಮನ್ನು ಟ್ಯಾಕ್ಸಿ ಮೂಲಕ ಮನೆಗೆ ಕಳುಹಿಸಲಿದೆ. ಹೌದು ಈ ಯೋಜನೆ ಜಾರಿಗೆ ತಂದಿರುವುದು ಭಾರತ ಸರ್ಕಾರವಲ್ಲ ಬದಲಾಗಿ ಇಟಲಿ ಸರ್ಕಾರ. ಜನರು ಹೆಚ್ಚು ಕುಡೀಲಿ ಎನ್ನುವ ಉದ್ದೇಶವಲ್ಲ ಆದರೆ ಕುಡಿದವರು ವಾಹನ ಚಾಲನೆ ಮಾಡಿ ಅಪಘಾತ ಸಂಭವಿಸಬಾರದು ಎನ್ನುವ ಉದ್ದೇಶದಿಂದ ಪೈಲಟ್ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.

ನೀವೆಲ್ಲೋ ಪಾರ್ಟಿಗೆ ಹೋಗಿರುತ್ತೀರಿ ವಾಪಸ್ ಮನೆಗೆ ಕಾರು ಚಲಾಯಿಸಿಕೊಂಡು ಬರುವುದು ಕಷ್ಟ ಎನಿಸಿದಲ್ಲಿ ಈ ಟ್ಯಾಕ್ಸಿ ಸಹಾಯ ಪಡೆಯಬಹುದು. ದೇಶದ 6 ನೈಟ್‌ಕ್ಲಬ್‌ಗಳಲ್ಲಿ ಸೆಪ್ಟೆಂಬರ್ ಮಧ್ಯದ ಒಳಗೆ ಪ್ರಾಯೋಗಿಕ ಯೋಜನೆ ಜಾರಿಯಾಗಲಿದೆ.

ಪಾರ್ಟಿ ಸ್ಥಳದಿಂದ ಹೊರಡುವಾಗ ಹೆಚ್ಚು ಕುಡಿದು ವಾಹನ ಚಲಾಯಿಸುವುದನ್ನು ಕಂಡರೆ, ಅವರನ್ನು ಮದ್ಯಪಾನ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಮಿತಿ ಮೀರಿ ಮದ್ಯಪಾನ ಮಾಡಿದವರಿಗೆ ಟ್ಯಾಕ್ಸಿ ವ್ಯವಸ್ಥೆ ಮಾಡಲಾಗುತ್ತದೆ. ಈ ಯೋಜನೆಗೆ ಸಾರಿಗೆ ಸಚಿವಾಲಯ ಹಣ ನೀಡುತ್ತಿದೆ.

ರಸ್ತೆ ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಪಘಾತವನ್ನು ತಡೆಯಲು ದಂಡ ಹಾಗೂ ಕಾನೂನು ಸಾಕಾಗುವುದಿಲ್ಲ. ಯುರೋಪಿಯನ್ ಟ್ರಾನ್ಸ್‌ಪೋರ್ಟ್ ಸೇಫ್ಟಿ ಕೌನ್ಸಿಲ್ (ಇಟಿಎಸ್‌ಸಿ) 2020 ರ ವರದಿಯ ಪ್ರಕಾರ, ಇಟಲಿಯಲ್ಲಿ ಕುಡಿದು ವಾಹನ ಚಾಲನೆ ಮಾಡುವುದು ಗಂಭೀರ ಸಮಸ್ಯೆಯಾಗಿದೆ.

ಅದೇ ಸಮಯದಲ್ಲಿ, ಇಟಲಿಯಲ್ಲಿ ಮದ್ಯಪಾನ ಮತ್ತು ಚಾಲನೆಯ ಸ್ವೀಕಾರಾರ್ಹತೆಯ ಮಟ್ಟವು ಇತರ EU ದೇಶಗಳಿಗಿಂತ ಹೆಚ್ಚಾಗಿದೆ ಎಂದು ಸಮೀಕ್ಷೆಯು ತೋರಿಸಿದೆ.

ಮತ್ತಷ್ಟು ಓದಿ: Lifestyle Hack: ಮದ್ಯಪಾನ ಮಾಡುವಾಗ ಅಪ್ಪಿತಪ್ಪಿಯೂ ಈ ಆಹಾರ ಪದಾರ್ಥಗಳನ್ನು ಸೇವಿಸಬೇಡಿ, ಯಾಕೆ ಗೊತ್ತಾ?

ಈ ಯೋಜನೆ ಅನುಷ್ಠಾನವಾದ ಮೊದಲ ದಿನ ರಾತ್ರಿ 21 ಮಂದಿಯನ್ನು ಟ್ಯಾಕ್ಸಿಯಲ್ಲಿ ಕರೆದೊಯ್ಯಲಾಯಿತು. ಸಮಸ್ಯೆಗಳನ್ನು ಸ್ವಲ್ಪ ಸಮಯಗಳ ಕಾಲ ಮರೆಯಬಹುದು ಎಂದು ಕೆಲವರು ಖುಷಿಯನ್ನು ಎಂಜಾಯ್ ಮಾಡಲು ಬಯಸುತ್ತಾರೆ, ಆದರೆ ಅವರ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯೋಚನೆಯೇ ಇರುವುದಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​