AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kashmir Unity Day: ದೇಶದಲ್ಲಿ ಹಸಿವು, ಬಡತನವಿದ್ದರೂ ಕಾಶ್ಮೀರ ಮಾತ್ರ ಬೇಕು: ಪಾಕಿಸ್ತಾನದ ಹೊಸ ಷಡ್ಯಂತ್ರ

ಕಾಶ್ಮೀರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರತಿದಿನ ಹೊಸ ಹೊಸ ಷಡ್ಯಂತ್ರಗಳನ್ನು ರೂಪಿಸುತ್ತಿದೆ. ಇದೀಗ ಕಾಶ್ಮೀರ ಪ್ರತಿಭಟನೆ ಕುರಿತು ಹೊಸ ಟೂಲ್‌ಕಿಟ್ ಬಿಡುಗಡೆ ಮಾಡಿದೆ. ಫೆಬ್ರವರಿ 5 ರಂದು ಪಾಕಿಸ್ತಾನವು 'ಕಾಶ್ಮೀರ ಒಗ್ಗಟ್ಟಿನ ದಿನ'ವನ್ನು ಆಚರಿಸಲಿದೆ .

Kashmir Unity Day: ದೇಶದಲ್ಲಿ ಹಸಿವು, ಬಡತನವಿದ್ದರೂ ಕಾಶ್ಮೀರ ಮಾತ್ರ ಬೇಕು: ಪಾಕಿಸ್ತಾನದ ಹೊಸ ಷಡ್ಯಂತ್ರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 04, 2023 | 1:44 PM

Share

ಭಾರತದ (india) ನೆರೆಯ ರಾಷ್ಟ್ರ ಪಾಕಿಸ್ತಾನವು ಪ್ರಸ್ತುತ ರಾಜಕೀಯ ಕ್ರಾಂತಿ, ಭಯೋತ್ಪಾದಕ ದಾಳಿ, ಹಸಿವು ಮತ್ತು ಬಡತನದಿಂದ ಬಳಲುತ್ತಿದೆ. ನಮ್ಮ ದೇಶವು ಸ್ಥಿರವಾಗಿಲ್ಲ ಆದರೆ ಕಾಶ್ಮೀರ ಮಾತ್ರ ಬೇಕು ಎಂದು ಹಠತೊಟ್ಟು ನಿಂತಿದೆ. ಕಾಶ್ಮೀರಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರತಿದಿನ ಹೊಸ ಹೊಸ ಷಡ್ಯಂತ್ರಗಳನ್ನು ರೂಪಿಸುತ್ತಿದೆ. ಇದೀಗ ಕಾಶ್ಮೀರ ಪ್ರತಿಭಟನೆ ಕುರಿತು ಹೊಸ ಟೂಲ್‌ಕಿಟ್ ಬಿಡುಗಡೆ ಮಾಡಿದೆ. ಫೆಬ್ರವರಿ 5 ರಂದು ಪಾಕಿಸ್ತಾನವು ‘ಕಾಶ್ಮೀರ ಒಗ್ಗಟ್ಟಿನ ದಿನ‘ವನ್ನು (Kashmir Unity Day) ಆಚರಿಸಲಿದೆ . ಇದನ್ನು ಗಮನದಲ್ಲಿಟ್ಟುಕೊಂಡು ದೇಶದಲ್ಲಿ ಬೃಹತ್‌ ಮಟ್ಟದಲ್ಲಿ ರ್ಯಾಲಿ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಪಾಕಿಸ್ತಾನದ ಧಾರ್ಮಿಕ ಮತ್ತು ರಾಜಕೀಯ ಗುಂಪುಗಳು ಈ ದಿನವನ್ನು ಗುರುತಿಸಲು ಮೆರವಣಿಗೆಗಳು, ರ್ಯಾಲಿಗಳು, ಸಮ್ಮೇಳನಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುತ್ತವೆ. ಲಾಹೋರ್‌ನಲ್ಲಿ, ಜಮಾತ್-ಎ-ಇಸ್ಲಾಮಿ (ಜೆಐ) ಪಕ್ಷವು ಲಿಬರ್ಟಿ ಚೌಕ್‌ನಿಂದ ಪಂಜಾಬ್ ಅಸೆಂಬ್ಲಿ ಹಾಲ್‌ಗೆ ಮಧ್ಯಾಹ್ನ 1 ಗಂಟೆಗೆ ಮೆರವಣಿಗೆ ನಡೆಸಲಿದೆ. ಪಿಒಕೆಯಲ್ಲಿನ ಜಮಾತ್-ಎ-ಇಸ್ಲಾಮಿ ಕಾರ್ಯಕರ್ತರು ಪ್ರದೇಶದ ಒಳಗೆ ಮತ್ತು ಹೊರಗೆ ಪ್ರಮುಖ ಮಾರ್ಗಗಳಲ್ಲಿ ಮಾನವ ಸರಪಳಿ ರಚಿಸಲಿದ್ದಾರೆ.

ಇದನ್ನೂ ಓದಿ: Jammu-Kashmir: ತವಾಂಗ್ ಮುಖಾಮುಖಿ ಬಳಿಕ ಭಾರತ-ಪಾಕ್ ಗಡಿಯಲ್ಲಿ ಗಸ್ತು ಹೆಚ್ಚಿಸಿದ ಭದ್ರತಾ ಪಡೆ

ಸ್ಥಳೀಯ ಪ್ರೆಸ್ ಕ್ಲಬ್‌ಗಳು, ಸಾರ್ವಜನಿಕ ಸ್ಥಳಗಳು, ಪ್ರಮುಖ ಮಸೀದಿಗಳು, ಪ್ರಮುಖ ರಸ್ತೆಗಳು, ವಿಶ್ವವಿದ್ಯಾನಿಲಯ ಕ್ಯಾಂಪಸ್‌ಗಳು ಮತ್ತು ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್ ಬಳಿ ಇತರ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳಿಂದ ರ್ಯಾಲಿಗಳು ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:44 pm, Sat, 4 February 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ