AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದ ಬಾಲ್ಖ್ ಪ್ರಾಂತ್ಯದಲ್ಲಿ ಸ್ಫೋಟ, 5 ಜನ ಸಾವು

ಉತ್ತರ ಅಫ್ಘಾನಿಸ್ತಾನದಲ್ಲಿ ತೈಲ ಕಂಪನಿಯೊಂದರ ಉದ್ಯೋಗಿಗಳನ್ನು ಸಾಗಿಸುತ್ತಿದ್ದ ವಾಹನದಲ್ಲಿ ಸ್ಫೋಟ ಸಂಭವಿಸಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

Afghanistan: ಅಫ್ಘಾನಿಸ್ತಾನದ ಬಾಲ್ಖ್ ಪ್ರಾಂತ್ಯದಲ್ಲಿ ಸ್ಫೋಟ, 5 ಜನ ಸಾವು
Explosion in Afghanistan's Balkh province kills 5 people
TV9 Web
| Edited By: |

Updated on:Dec 06, 2022 | 10:35 AM

Share

ಅಫ್ಘಾನಿಸ್ತಾನ: ಉತ್ತರ ಅಫ್ಘಾನಿಸ್ತಾನದಲ್ಲಿ ತೈಲ ಕಂಪನಿಯೊಂದರ ಉದ್ಯೋಗಿಗಳನ್ನು ಸಾಗಿಸುತ್ತಿದ್ದ ವಾಹನದಲ್ಲಿ ಸ್ಫೋಟ ಸಂಭವಿಸಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಹೈರಾತನ್ ಆಯಿಲ್ ನೌಕರರಿಗೆ ಸೇರಿದ ಬಸ್‌ನಲ್ಲಿ ಬಾಲ್ಖ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಉತ್ತರ ಬಾಲ್ಖ್ ಪ್ರಾಂತ್ಯದ ಪೊಲೀಸ್ ವಕ್ತಾರ ಮೊಹಮ್ಮದ್ ಆಸಿಫ್ ವಜೇರಿ ಹೇಳಿದ್ದಾರೆ, ಸ್ಫೋಟದಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಹೇಳಿದರು.

ಇದನ್ನು ಓದಿ:ಉತ್ತರ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ಸ್ಫೋಟ; 10 ವಿದ್ಯಾರ್ಥಿಗಳು ಸಾವು

ಸ್ಫೋಟದ ಹಿಂದೆ ಯಾರಿದ್ದಾರೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಅಫ್ಘಾನಿಸ್ತಾನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ನಗರ ಕೇಂದ್ರಗಳಲ್ಲಿ ಹಲವಾರು ದಾಳಿಗಳು ನಡೆದಿವೆ, ಅವುಗಳಲ್ಲಿ ಕೆಲವು ಇಸ್ಲಾಮಿಕ್ ಸ್ಟೇಟ್‌ನಿಂದ ಹಕ್ಕು ಪಡೆದಿವೆ.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Tue, 6 December 22

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ