AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ. ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ […]

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ
ಆಯೇಷಾ ಬಾನು
| Edited By: |

Updated on:Aug 21, 2020 | 2:23 PM

Share

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ.

ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ ಕೈ ಹಾಕಿದ್ದಾನೆ.

Published On - 9:26 am, Thu, 20 August 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು