AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ. ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ […]

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 21, 2020 | 2:23 PM

Share

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ.

ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ ಕೈ ಹಾಕಿದ್ದಾನೆ.

Published On - 9:26 am, Thu, 20 August 20

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ