AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ. ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ […]

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ
ಆಯೇಷಾ ಬಾನು
| Edited By: |

Updated on:Aug 21, 2020 | 2:23 PM

Share

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ.

ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ ಕೈ ಹಾಕಿದ್ದಾನೆ.

Published On - 9:26 am, Thu, 20 August 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ