AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ. ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ […]

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 21, 2020 | 2:23 PM

Share

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ.

ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ ಕೈ ಹಾಕಿದ್ದಾನೆ.

Published On - 9:26 am, Thu, 20 August 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು