AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ. ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ […]

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 21, 2020 | 2:23 PM

Share

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ.

ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ ಕೈ ಹಾಕಿದ್ದಾನೆ.

Published On - 9:26 am, Thu, 20 August 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು