AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ. ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ […]

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 21, 2020 | 2:23 PM

Share

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ.

ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ ಕೈ ಹಾಕಿದ್ದಾನೆ.

Published On - 9:26 am, Thu, 20 August 20

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು