AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ. ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ […]

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Aug 21, 2020 | 2:23 PM

Share

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ.

ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ ಕೈ ಹಾಕಿದ್ದಾನೆ.

Published On - 9:26 am, Thu, 20 August 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!