AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ. ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ […]

ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಈ ರೈತ ಮಾಡಿದ ಸಾಹಸ ನಿಜಕ್ಕೂ ರೋಚಕ
ಆಯೇಷಾ ಬಾನು
| Edited By: |

Updated on:Aug 21, 2020 | 2:23 PM

Share

ರೈತನೊಬ್ಬ ತನ್ನ ಗಾಯಗೊಂಡ ಹಸುವನ್ನು ಸ್ಥಳಾಂತರಿಸಲು ಅಚ್ಚರಿಗೊಳಿಸುವ ಸೂತ್ರವನ್ನು ಬಳಸಿದ್ದಾನೆ. ಸ್ವಿಜರ್ಲ್ಯಾಂಡ್​ನಲ್ಲಿ ರೈತನೊಬ್ಬ ಹೆಲಿಕಾಪ್ಟರ್ ಬಳಸಿ ಗಾಯಗೊಂಡ ಹಸುವನ್ನು ಸ್ಥಳಾಂತರಿಸಿದ್ದು, ಈ ವಿಡಿಯೋ ರೋಚಕವಾಗಿದೆ.

ಗಾಯಗೊಂಡಿದ್ದ ಹಸು ಮತ್ತಷ್ಟು ಗಾಯಕ್ಕೆ ಒಳಗಾಗಬಾರದೆಂದು ಸ್ವಿಸ್ ಆಲ್ಪ್ಸ್​ನ ಪರ್ವತದಿಂದ ಗೋವನ್ನು ಹೆಲಿಕಾಪ್ಟರ್ ಮೂಲಕ ಆಕಾಶದೆತ್ತರಕ್ಕೆ ಹಾರಿಸಿ ಕೆಳಗಿಳಿಸಿದ್ದಾನೆ. ಸದ್ಯ ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವರದಿಗಳ ಪ್ರಕಾರ, ಹಸುವಿಗೆ ಕಾಲಿಗೆ ಪೆಟ್ಟು ಬಿದಿತ್ತು. ಹೀಗಾಗಿ ಹಸು ನಡೆದರೆ ಮತ್ತಷ್ಟು ನೋವಾಗುವುದೆಂದು ರೈತ ಇಂತಹ ಸಾಹಸಕ್ಕೆ ಕೈ ಹಾಕಿದ್ದಾನೆ.

Published On - 9:26 am, Thu, 20 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್