AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ವಿದೇಶಿ ಹೂಡಿಕೆಯಲ್ಲಿ ಭಾರಿ ಇಳಿಕೆ

ಕಳೆದ ಮೂರು ವರ್ಷಗಳಲ್ಲಿ ಚೀನಾದಿಂದ ವಿದೇಶಿ ನೇರ ಹೂಡಿಕೆ ಕುಸಿದಿದ್ದು, 2019-20ರಲ್ಲಿ ಎಫ್‌ಡಿಐ 163.77 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ. ಭಾರತದಲ್ಲಿ ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಒಳಹರಿವಿನ ವಿವರಗಳನ್ನು ನೀಡಿದ ಅನುರಾಗ್ ಸಿಂಗ್ ಠಾಕೂರ್, ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ 2017-18 ರಲ್ಲಿ 350.22 ಮಿಲಿಯನ್ ಡಾಲರ್ ಆಗಿದ್ದರೆ, 2018-19ರಲ್ಲಿ ಅದು 229 ಮಿಲಿಯನ್ ಡಾಲರ್‌ಗೆ ಇಳಿದಿದೆ […]

ಚೀನಾದಿಂದ ವಿದೇಶಿ ಹೂಡಿಕೆಯಲ್ಲಿ ಭಾರಿ ಇಳಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 16, 2020 | 2:18 PM

Share

ಕಳೆದ ಮೂರು ವರ್ಷಗಳಲ್ಲಿ ಚೀನಾದಿಂದ ವಿದೇಶಿ ನೇರ ಹೂಡಿಕೆ ಕುಸಿದಿದ್ದು, 2019-20ರಲ್ಲಿ ಎಫ್‌ಡಿಐ 163.77 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ.

ಭಾರತದಲ್ಲಿ ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಒಳಹರಿವಿನ ವಿವರಗಳನ್ನು ನೀಡಿದ ಅನುರಾಗ್ ಸಿಂಗ್ ಠಾಕೂರ್, ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ 2017-18 ರಲ್ಲಿ 350.22 ಮಿಲಿಯನ್ ಡಾಲರ್ ಆಗಿದ್ದರೆ, 2018-19ರಲ್ಲಿ ಅದು 229 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಹೇಳಿದರು.

ಜೊತೆಗೆ 2019-20ರ ಅವಧಿಯಲ್ಲಿ, ಎಫ್‌ಡಿಐ 163.77 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಮಾನ್ಸೂನ್ ಅಧಿವೇಶನದ ಮೊದಲ ದಿನದಂದು ಈ ಮಾಹಿತಿ ನೀಡಿದ್ದಾರೆ. ಭಾರತದಿಂದ ವಿದೇಶಿ ನೇರ ಹೂಡಿಕೆಗೆ ಸಂಬಂಧಿಸಿದಂತೆ ವಿವರ ನೀಡಿರುವ ಅನುರಾಗ್​ 2020 ರಲ್ಲಿ 20.63 ಮಿಲಿಯನ್ ಡಾಲರ್ ಹೂಡಿಕೆ ಆಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 27.57 ಮಿಲಿಯನ್ ಡಾಲರ್ ಹೂಡಿಕೆ ಆಗಿತ್ತು ಎಂದಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ