AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ವಿದೇಶಿ ಹೂಡಿಕೆಯಲ್ಲಿ ಭಾರಿ ಇಳಿಕೆ

ಕಳೆದ ಮೂರು ವರ್ಷಗಳಲ್ಲಿ ಚೀನಾದಿಂದ ವಿದೇಶಿ ನೇರ ಹೂಡಿಕೆ ಕುಸಿದಿದ್ದು, 2019-20ರಲ್ಲಿ ಎಫ್‌ಡಿಐ 163.77 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ. ಭಾರತದಲ್ಲಿ ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಒಳಹರಿವಿನ ವಿವರಗಳನ್ನು ನೀಡಿದ ಅನುರಾಗ್ ಸಿಂಗ್ ಠಾಕೂರ್, ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ 2017-18 ರಲ್ಲಿ 350.22 ಮಿಲಿಯನ್ ಡಾಲರ್ ಆಗಿದ್ದರೆ, 2018-19ರಲ್ಲಿ ಅದು 229 ಮಿಲಿಯನ್ ಡಾಲರ್‌ಗೆ ಇಳಿದಿದೆ […]

ಚೀನಾದಿಂದ ವಿದೇಶಿ ಹೂಡಿಕೆಯಲ್ಲಿ ಭಾರಿ ಇಳಿಕೆ
ಸಾಧು ಶ್ರೀನಾಥ್​
|

Updated on: Sep 16, 2020 | 2:18 PM

Share

ಕಳೆದ ಮೂರು ವರ್ಷಗಳಲ್ಲಿ ಚೀನಾದಿಂದ ವಿದೇಶಿ ನೇರ ಹೂಡಿಕೆ ಕುಸಿದಿದ್ದು, 2019-20ರಲ್ಲಿ ಎಫ್‌ಡಿಐ 163.77 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಹಣಕಾಸು ಸಚಿವ ಅನುರಾಗ್ ಸಿಂಗ್ ಠಾಕೂರ್ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ.

ಭಾರತದಲ್ಲಿ ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಒಳಹರಿವಿನ ವಿವರಗಳನ್ನು ನೀಡಿದ ಅನುರಾಗ್ ಸಿಂಗ್ ಠಾಕೂರ್, ಚೀನಾದ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ 2017-18 ರಲ್ಲಿ 350.22 ಮಿಲಿಯನ್ ಡಾಲರ್ ಆಗಿದ್ದರೆ, 2018-19ರಲ್ಲಿ ಅದು 229 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಹೇಳಿದರು.

ಜೊತೆಗೆ 2019-20ರ ಅವಧಿಯಲ್ಲಿ, ಎಫ್‌ಡಿಐ 163.77 ಮಿಲಿಯನ್ ಡಾಲರ್‌ಗೆ ಇಳಿದಿದೆ ಎಂದು ಮಾನ್ಸೂನ್ ಅಧಿವೇಶನದ ಮೊದಲ ದಿನದಂದು ಈ ಮಾಹಿತಿ ನೀಡಿದ್ದಾರೆ. ಭಾರತದಿಂದ ವಿದೇಶಿ ನೇರ ಹೂಡಿಕೆಗೆ ಸಂಬಂಧಿಸಿದಂತೆ ವಿವರ ನೀಡಿರುವ ಅನುರಾಗ್​ 2020 ರಲ್ಲಿ 20.63 ಮಿಲಿಯನ್ ಡಾಲರ್ ಹೂಡಿಕೆ ಆಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 27.57 ಮಿಲಿಯನ್ ಡಾಲರ್ ಹೂಡಿಕೆ ಆಗಿತ್ತು ಎಂದಿದ್ದಾರೆ.

ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಮಗ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್