AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ಚರ್ಚೆ ವೇಳೆ ಇಮ್ರಾನ್ ಖಾನ್ ಆಪ್ತ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ; ವಿಡಿಯೋ ವೈರಲ್

ಜಾವೇದ್​ ಚೌಧರಿ ಆಯೋಜಿಸಿದ್ದ ಎಕ್ಸ್​ಪ್ರೆಸ್​ ನ್ಯೂಸ್​ ಟಾಕ್​ ಶೋ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಗಮನಿಸುವಂತೆ ಇಮ್ರಾನ್ ಖಾನ್ ಆಪ್ತೆ ಮಹಿಳಾ ನಾಯಕಿ ಫಿರ್ದೋಸ್​ ಮತ್ತು ಪಿಪಿಪಿಯ ಸಂಸದ ಮಂಡೋಖೆಲ್​ ಪರಸ್ಪರ ಕಿತ್ತಾಡಿಕೊಂಡ ದೃಶ್ಯ ವೈರಲ್​ ಆಗಿದೆ.

ಟಿವಿ ಚರ್ಚೆ ವೇಳೆ ಇಮ್ರಾನ್ ಖಾನ್ ಆಪ್ತ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ; ವಿಡಿಯೋ ವೈರಲ್
ಇಮ್ರಾನ್ ಖಾನ್ ಆಪ್ತೆ ಮಹಿಳಾ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ
TV9 Web
| Edited By: |

Updated on:Jun 10, 2021 | 2:52 PM

Share

ಸುದ್ದಿ ಕಾರ್ಯಕ್ರಮವೊಂದರಲ್ಲಿ ಇಮ್ರಾನ್ ಖಾನ್ ಆಪ್ತೆ, ಪಿಟಿಐ ಪಕ್ಷದ ಮಹಿಳಾ ನಾಯಕಿ ಫಿರ್ದೋಸ್​ ಅವರು ಪಿಪಿಪಿ ಪಕ್ಷದ ಸಂಸದ ಖಾದಿರ್​ ಖಾನ್​ ಮಂಡೋಖೇಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಟಿವಿ ಕಾರ್ಯಕ್ರಮದಲ್ಲಿ ಫಿರ್ದೋಸ್​ ತುಂಬಾ ಕೋಪಗೊಂಡು ಸಂಸದರ ಕಾಲರ್​ ಹಿಡಿದು ಕಪಾಳಮೋಕ್ಷ ಮಾಡಿದ್ದಾರೆ. ಸುದ್ದಿ ವಾಹಿನಿಯ ಆ್ಯಂಕರ್​ ಮುಂದೆಯೇ ನಡೆದಿರುವ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಜಾವೇದ್​ ಚೌಧರಿ ಆಯೋಜಿಸಿದ್ದ ಎಕ್ಸ್​ಪ್ರೆಸ್​ ನ್ಯೂಸ್​ ಟಾಕ್​ ಶೋ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಕಾಣಿಸುವಂತೆ ಇಮ್ರಾನ್ ಖಾನ್ ಆಪ್ತೆ ಫಿರ್ದೋಸ್​ ಮತ್ತು ಪಿಪಿಪಿ ಪಕ್ಷದ ಸಂಸದ ಮಂಡೋಖೆಲ್​ ಪರಸ್ಪರ ಕಿತ್ತಾಡಿಕೊಂಡ ದೃಶ್ಯ ವೈರಲ್​ ಆಗಿದೆ.

ಘಟನೆ ವೈರಲ್​ ಆದ ಬಳಿಕ ಫಿರ್ದೋಸ್​ ಖಾನ್​ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಒಂದು ಭಾಗ ಮಾತ್ರ ಬಿಡುಗಡೆಯಾಗಿದೆ. ಸಂಪೂರ್ಣ ವಿಡಿಯೋವನ್ನೂ ಬಿಡುಗಡೆ ಮಾಡಿ ಎಂದು ಕೇಳಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ನಾವಿಬ್ಬರೂ ಕುಳಿತಿದ್ದೆವು. ಪಿಪಿಪಿಯ ಖಾದಿರ್​ ಮಂಡೋಖೇಲ್​ ನನಗೆ ಬೆದರಿಕೆ ಹಾಕಿದರು. ನನ್ನ ತೀರಿಹೋದ ತಂದೆ ಮತ್ತು ನನ್ನ ಬಗ್ಗೆ ಕೆಟ್ಟ  ಭಾಷೆಗ ಬಳಸಿ ಅವಮಾನಿಸಿದರು. ನನ್ನ ರಕ್ಷಣೆಗಾಗಿ ನಾನು ಮುಂದಿನ ಹೆಜ್ಜೆ ಇಡಲೇಬೇಕಾಯಿತು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

Throwback! ಪಾಕಿಸ್ತಾನದ ವಿರುದ್ಧ ವೀರೂ ದಾದಾ ಎರಡೇ ಎರಡು ಬಾಲ್​ನಲ್ಲಿ 21 ರನ್ ಚಚ್ಚಿದ್ದು ಹೇಗೆ ಅಂತೀರಾ…?

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

Published On - 1:42 pm, Thu, 10 June 21

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ