Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ ಚರ್ಚೆ ವೇಳೆ ಇಮ್ರಾನ್ ಖಾನ್ ಆಪ್ತ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ; ವಿಡಿಯೋ ವೈರಲ್

ಜಾವೇದ್​ ಚೌಧರಿ ಆಯೋಜಿಸಿದ್ದ ಎಕ್ಸ್​ಪ್ರೆಸ್​ ನ್ಯೂಸ್​ ಟಾಕ್​ ಶೋ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಗಮನಿಸುವಂತೆ ಇಮ್ರಾನ್ ಖಾನ್ ಆಪ್ತೆ ಮಹಿಳಾ ನಾಯಕಿ ಫಿರ್ದೋಸ್​ ಮತ್ತು ಪಿಪಿಪಿಯ ಸಂಸದ ಮಂಡೋಖೆಲ್​ ಪರಸ್ಪರ ಕಿತ್ತಾಡಿಕೊಂಡ ದೃಶ್ಯ ವೈರಲ್​ ಆಗಿದೆ.

ಟಿವಿ ಚರ್ಚೆ ವೇಳೆ ಇಮ್ರಾನ್ ಖಾನ್ ಆಪ್ತ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ; ವಿಡಿಯೋ ವೈರಲ್
ಇಮ್ರಾನ್ ಖಾನ್ ಆಪ್ತೆ ಮಹಿಳಾ ನಾಯಕಿ ಫಿರ್ದೋಸ್​ನಿಂದ ವಿರೋಧ ಪಕ್ಷದ ಸಂಸದರಿಗೆ ಕಪಾಳಮೋಕ್ಷ
Follow us
TV9 Web
| Updated By: Digi Tech Desk

Updated on:Jun 10, 2021 | 2:52 PM

ಸುದ್ದಿ ಕಾರ್ಯಕ್ರಮವೊಂದರಲ್ಲಿ ಇಮ್ರಾನ್ ಖಾನ್ ಆಪ್ತೆ, ಪಿಟಿಐ ಪಕ್ಷದ ಮಹಿಳಾ ನಾಯಕಿ ಫಿರ್ದೋಸ್​ ಅವರು ಪಿಪಿಪಿ ಪಕ್ಷದ ಸಂಸದ ಖಾದಿರ್​ ಖಾನ್​ ಮಂಡೋಖೇಲ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಟಿವಿ ಕಾರ್ಯಕ್ರಮದಲ್ಲಿ ಫಿರ್ದೋಸ್​ ತುಂಬಾ ಕೋಪಗೊಂಡು ಸಂಸದರ ಕಾಲರ್​ ಹಿಡಿದು ಕಪಾಳಮೋಕ್ಷ ಮಾಡಿದ್ದಾರೆ. ಸುದ್ದಿ ವಾಹಿನಿಯ ಆ್ಯಂಕರ್​ ಮುಂದೆಯೇ ನಡೆದಿರುವ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ.

ಜಾವೇದ್​ ಚೌಧರಿ ಆಯೋಜಿಸಿದ್ದ ಎಕ್ಸ್​ಪ್ರೆಸ್​ ನ್ಯೂಸ್​ ಟಾಕ್​ ಶೋ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿ ಕಾಣಿಸುವಂತೆ ಇಮ್ರಾನ್ ಖಾನ್ ಆಪ್ತೆ ಫಿರ್ದೋಸ್​ ಮತ್ತು ಪಿಪಿಪಿ ಪಕ್ಷದ ಸಂಸದ ಮಂಡೋಖೆಲ್​ ಪರಸ್ಪರ ಕಿತ್ತಾಡಿಕೊಂಡ ದೃಶ್ಯ ವೈರಲ್​ ಆಗಿದೆ.

ಘಟನೆ ವೈರಲ್​ ಆದ ಬಳಿಕ ಫಿರ್ದೋಸ್​ ಖಾನ್​ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಒಂದು ಭಾಗ ಮಾತ್ರ ಬಿಡುಗಡೆಯಾಗಿದೆ. ಸಂಪೂರ್ಣ ವಿಡಿಯೋವನ್ನೂ ಬಿಡುಗಡೆ ಮಾಡಿ ಎಂದು ಕೇಳಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ನಾವಿಬ್ಬರೂ ಕುಳಿತಿದ್ದೆವು. ಪಿಪಿಪಿಯ ಖಾದಿರ್​ ಮಂಡೋಖೇಲ್​ ನನಗೆ ಬೆದರಿಕೆ ಹಾಕಿದರು. ನನ್ನ ತೀರಿಹೋದ ತಂದೆ ಮತ್ತು ನನ್ನ ಬಗ್ಗೆ ಕೆಟ್ಟ  ಭಾಷೆಗ ಬಳಸಿ ಅವಮಾನಿಸಿದರು. ನನ್ನ ರಕ್ಷಣೆಗಾಗಿ ನಾನು ಮುಂದಿನ ಹೆಜ್ಜೆ ಇಡಲೇಬೇಕಾಯಿತು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:

Throwback! ಪಾಕಿಸ್ತಾನದ ವಿರುದ್ಧ ವೀರೂ ದಾದಾ ಎರಡೇ ಎರಡು ಬಾಲ್​ನಲ್ಲಿ 21 ರನ್ ಚಚ್ಚಿದ್ದು ಹೇಗೆ ಅಂತೀರಾ…?

ಕರಾಚಿಯಲ್ಲೇ ಇದ್ದಾನೆ ದಾವೂದ್ ಇಬ್ರಾಹಿಂ, ವಿಶ್ವಸಂಸ್ಥೆಗೆ 88 ಉಗ್ರರ ಅಡ್ರಸ್ ಕೊಟ್ಟು ಪಾಕಿಸ್ತಾನ್ ನಾಟಕ

Published On - 1:42 pm, Thu, 10 June 21

ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ