Fire Accident: ತೈವಾನ್​ನಲ್ಲಿ ಭಾರೀ ಬೆಂಕಿ ದುರಂತ; 46 ಜನ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ

Taiwan Fire Accident: 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಮಹಡಿಗಳು ಸುಟ್ಟು ಕರಕಲಾಗಿವೆ. ತೈವಾನ್​ನಲ್ಲಿ ನಡೆದ ಈ ದುರಂತದಲ್ಲಿ 41 ಜನರು ಗಾಯಗೊಂಡಿದ್ದು, 46 ಮಂದಿ ಸಜೀವ ದಹನವಾಗಿದ್ದಾರೆ.

Fire Accident: ತೈವಾನ್​ನಲ್ಲಿ ಭಾರೀ ಬೆಂಕಿ ದುರಂತ; 46 ಜನ ಸಜೀವ ದಹನ, 41ಕ್ಕೂ ಹೆಚ್ಚು ಮಂದಿಗೆ ಗಾಯ
ತೈವಾನ್​ನಲ್ಲಿ ಅಗ್ನಿ ಅವಘಡ
Follow us
| Updated By: ಸುಷ್ಮಾ ಚಕ್ರೆ

Updated on:Oct 14, 2021 | 5:48 PM

ತೈವಾನ್: ದಕ್ಷಿಣ ತೈವಾನ್‌ನ ನಗರವಾದ ಕಾಹೊಹ್‌ಸ್ಯುಂಗ್​ನಲ್ಲಿ ನಿನ್ನೆ ರಾತ್ರಿ ಕಟ್ಟಡವೊಂದಕ್ಕೆ ಬೆಂಕಿ ತಗುಲಿದ್ದು, 46 ಜನರು ಸಾವನ್ನಪ್ಪಿದ್ದಾರೆ. 13 ಮಹಡಿಗಳ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಅಗ್ನಿ ದುರಂತದಲ್ಲಿ ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಅಗ್ನಿಶಾಮಕ ದಳದವರು ಅದನ್ನು ನಿಯಂತ್ರಣಕ್ಕೆ ತರುವ ಮುನ್ನ ಅನೇಕ ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ.

13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವು ಮಹಡಿಗಳು ಸುಟ್ಟು ಕರಕಲಾಗಿವೆ. ಈ ದುರಂತದಲ್ಲಿ 41 ಜನರು ಗಾಯಗೊಂಡಿದ್ದು, 46 ಮಂದಿ ಸಜೀವ ದಹನವಾಗಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಸಾವನ್ನಪ್ಪಿದವರಲ್ಲಿ ಬಹುತೇಕರು 7ನೇ ಮಹಡಿಯಲ್ಲಿ ವಾಸವಾಗಿದ್ದವರು. ಈ ಮಹಡಿಯಲ್ಲಿ ಸಾಕಷ್ಟು ಬಾಡಿಗೆ ಮನೆಗಳಿದ್ದು, ರಾತ್ರಿ ಎಲ್ಲರೂ ನಿದ್ರೆ ಮಾಡುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಉಳಿದ ಮಹಡಿಗಳಲ್ಲಿ ಕಮರ್ಷಿಯಲ್ ಅಂಗಡಿಗಳು ಕೂಡ ಇದ್ದು, ಹೆಚ್ಚೇನೂ ಅನಾಹುತಗಳು ಸಂಭವಿಸಿಲ್ಲ. ಮೊದಲ 5 ಮಹಡಿಗಳನ್ನು ಕಮರ್ಷಿಯಲ್ ಬಳಕೆಗೆ ನೀಡಲಾಗಿತ್ತು. ರಾತ್ರಿಯ ವೇಲೆ ಎಲ್ಲರೂ ಮನೆಗೆ ತೆರಳಿದ್ದರಿಂದ ಆ ಮಹಡಿಗಳಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿ ಆರ್ಥಿಕ ನಷ್ಟ ಮಾತ್ರ ಸಂಭವಿಸಿದೆ. ಅಲ್ಲಿ ಪ್ರಾಣಹಾನಿಯೇನೂ ಆಗಿಲ್ಲ.

ಇದನ್ನೂ ಓದಿ: ಮುಂಬೈನ ಕುರ್ಲಾದಲ್ಲಿ ಅಗ್ನಿ ಅವಘಡ: 20 ದ್ವಿಚಕ್ರವಾಹನಗಳು ಸುಟ್ಟು ಭಸ್ಮ

ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ

Published On - 5:46 pm, Thu, 14 October 21

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ