AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ. Good news during #COVID19 tense situation. Thar […]

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ
ಸಾಧು ಶ್ರೀನಾಥ್​
|

Updated on: May 07, 2020 | 5:19 PM

Share

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ.

Follow Us
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್