AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ. Good news during #COVID19 tense situation. Thar […]

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ
ಸಾಧು ಶ್ರೀನಾಥ್​
|

Updated on: May 07, 2020 | 5:19 PM

Share

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ