AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ. Good news during #COVID19 tense situation. Thar […]

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ
ಸಾಧು ಶ್ರೀನಾಥ್​
|

Updated on: May 07, 2020 | 5:19 PM

Share

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು