AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ. Good news during #COVID19 tense situation. Thar […]

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 07, 2020 | 5:19 PM

Share

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ