AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ. Good news during #COVID19 tense situation. Thar […]

ಚರಿತ್ರೆಯಲ್ಲೇ ಮೊದಲು! ಪಾಕ್ ವಾಯುಸೇನೆ ಅಧಿಕಾರಿಯಾಗಿ ಹಿಂದೂ ಯುವಕ ನೇಮಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 07, 2020 | 5:19 PM

Share

ಇಸ್ಲಮಾಬಾದ್: ಕೊರೊನಾ ಸಮರ ಕಾಲದಲ್ಲಿ ನೆರೆಯ ಪಾಕಿಸ್ತಾನದಿಂದ ಒಂದು ಸಂತೋಷದ ಸಂಗತಿ ಕೇಳಿಬಂದಿದೆ. ಹಿಂದೂ ಯುವಕನೊಬ್ಬ ಪಾಕಿಸ್ತಾನದ ವಾಯುಸೇನೆ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

ಸಿಂಧ್ ಪ್ರಾಂತ್ಯದ ಥರ್ಪಾರ್​ಕರ್ ಜಿಲ್ಲೆಯ ಹಳ್ಳಿಯ ಯುವಕ ರಾಹುಲ್​ ದೇವ್ ಜನರಲ್ ಡ್ಯೂಟಿ ಪೈಲಟ್​ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ ಎಂದು ಪಾಕ್ ವಾಯುಸೇನೆ (PAF) ಟ್ವೀಟ್ ಮೂಲಕ ತಿಳಿಸಿದೆ. ಇದರೊಂದಿಗೆ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯದಿಂದ ಯುವಕನೊಬ್ಬ ಪಾಕ್ ವಾಯುಸೇನೆ ಸೇವೆಗೆ ಮೊದಲ ಬಾರಿಗೆ ನೇಮಕವಾಗಿದ್ದಾರೆ.

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್