AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 6:45 PM

Share

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದ ಚರ್ಚ್​​​ನಲ್ಲಿ ಸೋಮವಾರ ಸಂಜೆ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಅದಕ್ಕೂ ಮೊದಲು ಆತ ತನ್ನ ಮೂವರು ಮಕ್ಕಳು ಸೇರಿ, ಒಟ್ಟು ನಾಲ್ವರನ್ನು ಕೊಂದಿದ್ದಾನೆ. ಈ ಗುಂಡಿನ ದಾಳಿ ಪ್ರಕರಣದಲ್ಲಿ ಒಟ್ಟಾರೆ ಮೃತಪಟ್ಟವರ ಸಂಖ್ಯೆ 5.  ಸ್ಯಾಕ್ರಮೆಂಟೊದ ಚರ್ಚ್​​ನ ಪವಿತ್ರ ಸ್ಥಳದಲ್ಲಿ ಸಂಜೆ 5ಗಂಟೆ ಹೊತ್ತಿಗೆ  ಗುಂಡಿನ ದಾಳಿ ನಡೆದಿದೆ ಎಂದು ಸ್ಯಾಕ್ರಮೆಂಟೊ ಕೌಂಟಿ ಶೆರಿಫ್ ಕಚೇರಿಯ ವಕ್ತಾರ ಸಾರ್ಜೆಂಟ್ ರಾಡ್ನಿ ಗ್ರಾಸ್ಮನ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು. ಈತ ತನ್ನ ಮಕ್ಕಳನ್ನು ಭೇಟಿಯಾಗಲು ಚರ್​ಗೆ ಬಂದಿದ್ದಾಗ ಶೂಟ್ ಮಾಡಿದ್ದಾನೆ. ಸದ್ಯ ಆರೋಪಿಯ ಗುರುತನ್ನು ಬಿಡುಗಡೆ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  ಗುಂಡಿನ ಶಬ್ದ ಕೇಳಿದ ಚರ್ಚ್ ಉದ್ಯೋಗಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ.  ಕೇಸ್​ ದಾಖಲು ಮಾಡಿಕೊಂಡಿರುವ ಪೊಲೀಸರು ಕೌಟುಂಬಿಕ ಹಿಂಸೆ ಆಯಾಮದಲ್ಲಿಯೇ ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳ ಮಾರ್ಚ್ 1 ಚಿನ್ನ- ಬೆಳ್ಳಿ ಬೆಲೆ ಇಂತಿದೆ

Published On - 9:35 am, Tue, 1 March 22

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ