AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 6:45 PM

Share

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದ ಚರ್ಚ್​​​ನಲ್ಲಿ ಸೋಮವಾರ ಸಂಜೆ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಅದಕ್ಕೂ ಮೊದಲು ಆತ ತನ್ನ ಮೂವರು ಮಕ್ಕಳು ಸೇರಿ, ಒಟ್ಟು ನಾಲ್ವರನ್ನು ಕೊಂದಿದ್ದಾನೆ. ಈ ಗುಂಡಿನ ದಾಳಿ ಪ್ರಕರಣದಲ್ಲಿ ಒಟ್ಟಾರೆ ಮೃತಪಟ್ಟವರ ಸಂಖ್ಯೆ 5.  ಸ್ಯಾಕ್ರಮೆಂಟೊದ ಚರ್ಚ್​​ನ ಪವಿತ್ರ ಸ್ಥಳದಲ್ಲಿ ಸಂಜೆ 5ಗಂಟೆ ಹೊತ್ತಿಗೆ  ಗುಂಡಿನ ದಾಳಿ ನಡೆದಿದೆ ಎಂದು ಸ್ಯಾಕ್ರಮೆಂಟೊ ಕೌಂಟಿ ಶೆರಿಫ್ ಕಚೇರಿಯ ವಕ್ತಾರ ಸಾರ್ಜೆಂಟ್ ರಾಡ್ನಿ ಗ್ರಾಸ್ಮನ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು. ಈತ ತನ್ನ ಮಕ್ಕಳನ್ನು ಭೇಟಿಯಾಗಲು ಚರ್​ಗೆ ಬಂದಿದ್ದಾಗ ಶೂಟ್ ಮಾಡಿದ್ದಾನೆ. ಸದ್ಯ ಆರೋಪಿಯ ಗುರುತನ್ನು ಬಿಡುಗಡೆ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  ಗುಂಡಿನ ಶಬ್ದ ಕೇಳಿದ ಚರ್ಚ್ ಉದ್ಯೋಗಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ.  ಕೇಸ್​ ದಾಖಲು ಮಾಡಿಕೊಂಡಿರುವ ಪೊಲೀಸರು ಕೌಟುಂಬಿಕ ಹಿಂಸೆ ಆಯಾಮದಲ್ಲಿಯೇ ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳ ಮಾರ್ಚ್ 1 ಚಿನ್ನ- ಬೆಳ್ಳಿ ಬೆಲೆ ಇಂತಿದೆ

Published On - 9:35 am, Tue, 1 March 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ