AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 6:45 PM

Share

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದ ಚರ್ಚ್​​​ನಲ್ಲಿ ಸೋಮವಾರ ಸಂಜೆ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಅದಕ್ಕೂ ಮೊದಲು ಆತ ತನ್ನ ಮೂವರು ಮಕ್ಕಳು ಸೇರಿ, ಒಟ್ಟು ನಾಲ್ವರನ್ನು ಕೊಂದಿದ್ದಾನೆ. ಈ ಗುಂಡಿನ ದಾಳಿ ಪ್ರಕರಣದಲ್ಲಿ ಒಟ್ಟಾರೆ ಮೃತಪಟ್ಟವರ ಸಂಖ್ಯೆ 5.  ಸ್ಯಾಕ್ರಮೆಂಟೊದ ಚರ್ಚ್​​ನ ಪವಿತ್ರ ಸ್ಥಳದಲ್ಲಿ ಸಂಜೆ 5ಗಂಟೆ ಹೊತ್ತಿಗೆ  ಗುಂಡಿನ ದಾಳಿ ನಡೆದಿದೆ ಎಂದು ಸ್ಯಾಕ್ರಮೆಂಟೊ ಕೌಂಟಿ ಶೆರಿಫ್ ಕಚೇರಿಯ ವಕ್ತಾರ ಸಾರ್ಜೆಂಟ್ ರಾಡ್ನಿ ಗ್ರಾಸ್ಮನ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು. ಈತ ತನ್ನ ಮಕ್ಕಳನ್ನು ಭೇಟಿಯಾಗಲು ಚರ್​ಗೆ ಬಂದಿದ್ದಾಗ ಶೂಟ್ ಮಾಡಿದ್ದಾನೆ. ಸದ್ಯ ಆರೋಪಿಯ ಗುರುತನ್ನು ಬಿಡುಗಡೆ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  ಗುಂಡಿನ ಶಬ್ದ ಕೇಳಿದ ಚರ್ಚ್ ಉದ್ಯೋಗಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ.  ಕೇಸ್​ ದಾಖಲು ಮಾಡಿಕೊಂಡಿರುವ ಪೊಲೀಸರು ಕೌಟುಂಬಿಕ ಹಿಂಸೆ ಆಯಾಮದಲ್ಲಿಯೇ ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳ ಮಾರ್ಚ್ 1 ಚಿನ್ನ- ಬೆಳ್ಳಿ ಬೆಲೆ ಇಂತಿದೆ

Published On - 9:35 am, Tue, 1 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್