AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 6:45 PM

Share

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದ ಚರ್ಚ್​​​ನಲ್ಲಿ ಸೋಮವಾರ ಸಂಜೆ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಅದಕ್ಕೂ ಮೊದಲು ಆತ ತನ್ನ ಮೂವರು ಮಕ್ಕಳು ಸೇರಿ, ಒಟ್ಟು ನಾಲ್ವರನ್ನು ಕೊಂದಿದ್ದಾನೆ. ಈ ಗುಂಡಿನ ದಾಳಿ ಪ್ರಕರಣದಲ್ಲಿ ಒಟ್ಟಾರೆ ಮೃತಪಟ್ಟವರ ಸಂಖ್ಯೆ 5.  ಸ್ಯಾಕ್ರಮೆಂಟೊದ ಚರ್ಚ್​​ನ ಪವಿತ್ರ ಸ್ಥಳದಲ್ಲಿ ಸಂಜೆ 5ಗಂಟೆ ಹೊತ್ತಿಗೆ  ಗುಂಡಿನ ದಾಳಿ ನಡೆದಿದೆ ಎಂದು ಸ್ಯಾಕ್ರಮೆಂಟೊ ಕೌಂಟಿ ಶೆರಿಫ್ ಕಚೇರಿಯ ವಕ್ತಾರ ಸಾರ್ಜೆಂಟ್ ರಾಡ್ನಿ ಗ್ರಾಸ್ಮನ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು. ಈತ ತನ್ನ ಮಕ್ಕಳನ್ನು ಭೇಟಿಯಾಗಲು ಚರ್​ಗೆ ಬಂದಿದ್ದಾಗ ಶೂಟ್ ಮಾಡಿದ್ದಾನೆ. ಸದ್ಯ ಆರೋಪಿಯ ಗುರುತನ್ನು ಬಿಡುಗಡೆ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  ಗುಂಡಿನ ಶಬ್ದ ಕೇಳಿದ ಚರ್ಚ್ ಉದ್ಯೋಗಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ.  ಕೇಸ್​ ದಾಖಲು ಮಾಡಿಕೊಂಡಿರುವ ಪೊಲೀಸರು ಕೌಟುಂಬಿಕ ಹಿಂಸೆ ಆಯಾಮದಲ್ಲಿಯೇ ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳ ಮಾರ್ಚ್ 1 ಚಿನ್ನ- ಬೆಳ್ಳಿ ಬೆಲೆ ಇಂತಿದೆ

Published On - 9:35 am, Tue, 1 March 22

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!