AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು.

ಚರ್ಚ್​​​ನಲ್ಲಿ ತನ್ನ ಮೂರು ಮಕ್ಕಳನ್ನು ಕೊಂದು, ತಾನೂ ಗುಂಡು ಹಾರಿಸಿಕೊಂಡ ವ್ಯಕ್ತಿ; ಒಟ್ಟು ಮೃತಪಟ್ಟವರು ಐದು ಮಂದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Mar 01, 2022 | 6:45 PM

Share

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದ ಚರ್ಚ್​​​ನಲ್ಲಿ ಸೋಮವಾರ ಸಂಜೆ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾನೆ. ಅದಕ್ಕೂ ಮೊದಲು ಆತ ತನ್ನ ಮೂವರು ಮಕ್ಕಳು ಸೇರಿ, ಒಟ್ಟು ನಾಲ್ವರನ್ನು ಕೊಂದಿದ್ದಾನೆ. ಈ ಗುಂಡಿನ ದಾಳಿ ಪ್ರಕರಣದಲ್ಲಿ ಒಟ್ಟಾರೆ ಮೃತಪಟ್ಟವರ ಸಂಖ್ಯೆ 5.  ಸ್ಯಾಕ್ರಮೆಂಟೊದ ಚರ್ಚ್​​ನ ಪವಿತ್ರ ಸ್ಥಳದಲ್ಲಿ ಸಂಜೆ 5ಗಂಟೆ ಹೊತ್ತಿಗೆ  ಗುಂಡಿನ ದಾಳಿ ನಡೆದಿದೆ ಎಂದು ಸ್ಯಾಕ್ರಮೆಂಟೊ ಕೌಂಟಿ ಶೆರಿಫ್ ಕಚೇರಿಯ ವಕ್ತಾರ ಸಾರ್ಜೆಂಟ್ ರಾಡ್ನಿ ಗ್ರಾಸ್ಮನ್ ತಿಳಿಸಿದ್ದಾರೆ.

ಈ ವ್ಯಕ್ತಿ ತನ್ನ ಮಕ್ಕಳನ್ನೇ ಕೊಲ್ಲಲು ಕೌಟುಂಬಿಕ ಜಗಳವೇ ಕಾರಣ. ಈತ ತನ್ನ ಪತ್ನಿಯಿಂದ ದೂರವಾಗಿದ್ದನು. ಹಾಗೇ ಮಕ್ಕಳಿಂದಲೂ ದೂರವೇ ಇದ್ದನು. ಈತ ತನ್ನ ಮಕ್ಕಳನ್ನು ಭೇಟಿಯಾಗಲು ಚರ್​ಗೆ ಬಂದಿದ್ದಾಗ ಶೂಟ್ ಮಾಡಿದ್ದಾನೆ. ಸದ್ಯ ಆರೋಪಿಯ ಗುರುತನ್ನು ಬಿಡುಗಡೆ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.  ಗುಂಡಿನ ಶಬ್ದ ಕೇಳಿದ ಚರ್ಚ್ ಉದ್ಯೋಗಿಯೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ.  ಕೇಸ್​ ದಾಖಲು ಮಾಡಿಕೊಂಡಿರುವ ಪೊಲೀಸರು ಕೌಟುಂಬಿಕ ಹಿಂಸೆ ಆಯಾಮದಲ್ಲಿಯೇ ತನಿಖೆ ಶುರು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Gold and Silver Rate: ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ ಸೇರಿ ಪ್ರಮುಖ ನಗರಗಳ ಮಾರ್ಚ್ 1 ಚಿನ್ನ- ಬೆಳ್ಳಿ ಬೆಲೆ ಇಂತಿದೆ

Published On - 9:35 am, Tue, 1 March 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ