AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಹಾರ್​ನಲ್ಲಿ ಬಾಂಬ್ ಸ್ಫೋಟ, 5 ಮಂದಿ ಸಾವು

ಅಫ್ಘಾನಿಸ್ತಾದಲ್ಲಿ ಪಾಪಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಂದಹಾರ್​ನ ರಸ್ತೆ ಬದಿಯಲ್ಲಿ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡು ಐವರು ನಾಗರಿಕರು ಮೃತಪಟ್ಟಿದ್ದಾರೆ. ಯಾವುದೇ ಸಂಘಟನೆಗಳು ಇಲ್ಲಿಯವರೆಗೂ ದಾಳಿ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇದು ತಾಲಿಬಾನಿಗಳ ಕೃತ್ಯ ಅನ್ನೋ ಅನುಮಾನಗಳು ವ್ಯಕ್ತವಾಗಿವೆ. ಜ್ವಾಲಾಮುಖಿ ಭಯ, ಊರುಬಿಟ್ಟ ಜನ: ಫಿಲಿಪೈನ್ಸ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿ, ದಿನದಿಂದ ದಿನಕ್ಕೆ ತೀವ್ರ ರೂಪಪಡೆಯುತ್ತಿದೆ. ಹೀಗಾಗಿ ಬೂದಿ ಸಾಕಷ್ಟು ಪ್ರಮಾಣದಲ್ಲಿ ವಾತಾವರಣ ಸೇರಿದ್ದು, ಜನರು ಪರದಾಡುವಂತಾಗಿದೆ. ಸ್ಥಳೀಯರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕಾರ್ಯ ಭರದಿಂದ ಸಾಗಿದೆ. ಚೀನಿ ವಸ್ತುಗಳ […]

ಕಂದಹಾರ್​ನಲ್ಲಿ ಬಾಂಬ್ ಸ್ಫೋಟ, 5 ಮಂದಿ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 17, 2020 | 7:47 AM

Share

ಅಫ್ಘಾನಿಸ್ತಾದಲ್ಲಿ ಪಾಪಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಂದಹಾರ್​ನ ರಸ್ತೆ ಬದಿಯಲ್ಲಿ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡು ಐವರು ನಾಗರಿಕರು ಮೃತಪಟ್ಟಿದ್ದಾರೆ. ಯಾವುದೇ ಸಂಘಟನೆಗಳು ಇಲ್ಲಿಯವರೆಗೂ ದಾಳಿ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇದು ತಾಲಿಬಾನಿಗಳ ಕೃತ್ಯ ಅನ್ನೋ ಅನುಮಾನಗಳು ವ್ಯಕ್ತವಾಗಿವೆ.

ಜ್ವಾಲಾಮುಖಿ ಭಯ, ಊರುಬಿಟ್ಟ ಜನ: ಫಿಲಿಪೈನ್ಸ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿ, ದಿನದಿಂದ ದಿನಕ್ಕೆ ತೀವ್ರ ರೂಪಪಡೆಯುತ್ತಿದೆ. ಹೀಗಾಗಿ ಬೂದಿ ಸಾಕಷ್ಟು ಪ್ರಮಾಣದಲ್ಲಿ ವಾತಾವರಣ ಸೇರಿದ್ದು, ಜನರು ಪರದಾಡುವಂತಾಗಿದೆ. ಸ್ಥಳೀಯರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕಾರ್ಯ ಭರದಿಂದ ಸಾಗಿದೆ.

ಚೀನಿ ವಸ್ತುಗಳ ಬೆಲೆಯಲ್ಲಿ ಇಳಿಕೆ! ಅಮೆರಿಕ ಹಾಗೂ ಚೀನಾ ಮಧ್ಯೆ ವಾಣಿಜ್ಯ ಒಪ್ಪಂದ ಏರ್ಪಟ್ಟಿರುವ ಬೆನ್ನಲ್ಲೇ ರೈತರು ಹಾಗೂ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಮೆರಿಕದಲ್ಲಿ ಚೀನಿ ವಸ್ತುಗಳಿಗೆ ಬೃಹತ್ ಮಾರುಕಟ್ಟೆ ಇದ್ದು, ಈ ವಸ್ತುಗಳ ಬೆಲೆ ಏರಿಕೆಯ ಪರಿಣಾಮ ಜನರು ತತ್ತರಿಸಿದ್ದರು. ಆದ್ರೆ ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ