AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಹಾರ್​ನಲ್ಲಿ ಬಾಂಬ್ ಸ್ಫೋಟ, 5 ಮಂದಿ ಸಾವು

ಅಫ್ಘಾನಿಸ್ತಾದಲ್ಲಿ ಪಾಪಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಂದಹಾರ್​ನ ರಸ್ತೆ ಬದಿಯಲ್ಲಿ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡು ಐವರು ನಾಗರಿಕರು ಮೃತಪಟ್ಟಿದ್ದಾರೆ. ಯಾವುದೇ ಸಂಘಟನೆಗಳು ಇಲ್ಲಿಯವರೆಗೂ ದಾಳಿ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇದು ತಾಲಿಬಾನಿಗಳ ಕೃತ್ಯ ಅನ್ನೋ ಅನುಮಾನಗಳು ವ್ಯಕ್ತವಾಗಿವೆ. ಜ್ವಾಲಾಮುಖಿ ಭಯ, ಊರುಬಿಟ್ಟ ಜನ: ಫಿಲಿಪೈನ್ಸ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿ, ದಿನದಿಂದ ದಿನಕ್ಕೆ ತೀವ್ರ ರೂಪಪಡೆಯುತ್ತಿದೆ. ಹೀಗಾಗಿ ಬೂದಿ ಸಾಕಷ್ಟು ಪ್ರಮಾಣದಲ್ಲಿ ವಾತಾವರಣ ಸೇರಿದ್ದು, ಜನರು ಪರದಾಡುವಂತಾಗಿದೆ. ಸ್ಥಳೀಯರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕಾರ್ಯ ಭರದಿಂದ ಸಾಗಿದೆ. ಚೀನಿ ವಸ್ತುಗಳ […]

ಕಂದಹಾರ್​ನಲ್ಲಿ ಬಾಂಬ್ ಸ್ಫೋಟ, 5 ಮಂದಿ ಸಾವು
ಸಾಧು ಶ್ರೀನಾಥ್​
|

Updated on: Jan 17, 2020 | 7:47 AM

Share

ಅಫ್ಘಾನಿಸ್ತಾದಲ್ಲಿ ಪಾಪಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಕಂದಹಾರ್​ನ ರಸ್ತೆ ಬದಿಯಲ್ಲಿ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡು ಐವರು ನಾಗರಿಕರು ಮೃತಪಟ್ಟಿದ್ದಾರೆ. ಯಾವುದೇ ಸಂಘಟನೆಗಳು ಇಲ್ಲಿಯವರೆಗೂ ದಾಳಿ ಹೊಣೆ ಹೊತ್ತುಕೊಂಡಿಲ್ಲ. ಆದರೆ ಇದು ತಾಲಿಬಾನಿಗಳ ಕೃತ್ಯ ಅನ್ನೋ ಅನುಮಾನಗಳು ವ್ಯಕ್ತವಾಗಿವೆ.

ಜ್ವಾಲಾಮುಖಿ ಭಯ, ಊರುಬಿಟ್ಟ ಜನ: ಫಿಲಿಪೈನ್ಸ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿ, ದಿನದಿಂದ ದಿನಕ್ಕೆ ತೀವ್ರ ರೂಪಪಡೆಯುತ್ತಿದೆ. ಹೀಗಾಗಿ ಬೂದಿ ಸಾಕಷ್ಟು ಪ್ರಮಾಣದಲ್ಲಿ ವಾತಾವರಣ ಸೇರಿದ್ದು, ಜನರು ಪರದಾಡುವಂತಾಗಿದೆ. ಸ್ಥಳೀಯರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸುವ ಕಾರ್ಯ ಭರದಿಂದ ಸಾಗಿದೆ.

ಚೀನಿ ವಸ್ತುಗಳ ಬೆಲೆಯಲ್ಲಿ ಇಳಿಕೆ! ಅಮೆರಿಕ ಹಾಗೂ ಚೀನಾ ಮಧ್ಯೆ ವಾಣಿಜ್ಯ ಒಪ್ಪಂದ ಏರ್ಪಟ್ಟಿರುವ ಬೆನ್ನಲ್ಲೇ ರೈತರು ಹಾಗೂ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಮೆರಿಕದಲ್ಲಿ ಚೀನಿ ವಸ್ತುಗಳಿಗೆ ಬೃಹತ್ ಮಾರುಕಟ್ಟೆ ಇದ್ದು, ಈ ವಸ್ತುಗಳ ಬೆಲೆ ಏರಿಕೆಯ ಪರಿಣಾಮ ಜನರು ತತ್ತರಿಸಿದ್ದರು. ಆದ್ರೆ ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ