AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG ಟ್ಯಾಂಕರ್ ಸ್ಫೋಟ: 18 ಭಾರತೀಯರ ದುರ್ಮರಣ

ಸುಡಾನ್​: ಇಲ್ಲಿನ ಸೆರಾಮಿಕ್​ ಫ್ಯಾಕ್ಟರಿಯಲ್ಲಿ ಎಲ್​ಪಿಜಿ ಟ್ಯಾಂಕರ್ ಸ್ಫೋಟಗೊಂಡು ನಡೆದ ಭೀಕರ ದುರಂತದಲ್ಲಿ 18 ಭಾರತೀಯರು ಬಲಿಯಾಗಿದ್ದರು ಹಲವು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಸುಡಾನ್ ರಾಜಧಾನಿ ಖರ್ತೌಮ್​ನ ಬಹ್ರಿ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿತ್ತು. ಟ್ಯಾಂಕರ್ ಸ್ಫೋಟಗೊಂಡು ಒಟ್ಟು 23 ಮಂದಿ ಬಲಿಯಾಗಿದ್ದಾರೆ. 18 ಮಂದಿ ಭಾರತೀಯರು ಮೃತಪಟ್ಟಿರುವ ಬಗ್ಗೆ ಸರ್ಕಾರ ಖಚಿತಪಡಿಸಿದೆ. ಘಟನೆ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಮೃತಪಟ್ಟವರ ಪೈಕಿ ಮೂವರು ತಮಿಳುನಾಡು ಮೂಲದವ್ರು, ಒಬ್ಬರು ಗುಜರಾತ್, ಇಬ್ಬರು […]

LPG ಟ್ಯಾಂಕರ್ ಸ್ಫೋಟ: 18 ಭಾರತೀಯರ ದುರ್ಮರಣ
ಸಾಧು ಶ್ರೀನಾಥ್​
|

Updated on:Nov 19, 2020 | 12:07 AM

Share

ಸುಡಾನ್​: ಇಲ್ಲಿನ ಸೆರಾಮಿಕ್​ ಫ್ಯಾಕ್ಟರಿಯಲ್ಲಿ ಎಲ್​ಪಿಜಿ ಟ್ಯಾಂಕರ್ ಸ್ಫೋಟಗೊಂಡು ನಡೆದ ಭೀಕರ ದುರಂತದಲ್ಲಿ 18 ಭಾರತೀಯರು ಬಲಿಯಾಗಿದ್ದರು ಹಲವು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಸುಡಾನ್ ರಾಜಧಾನಿ ಖರ್ತೌಮ್​ನ ಬಹ್ರಿ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿತ್ತು.

ಟ್ಯಾಂಕರ್ ಸ್ಫೋಟಗೊಂಡು ಒಟ್ಟು 23 ಮಂದಿ ಬಲಿಯಾಗಿದ್ದಾರೆ. 18 ಮಂದಿ ಭಾರತೀಯರು ಮೃತಪಟ್ಟಿರುವ ಬಗ್ಗೆ ಸರ್ಕಾರ ಖಚಿತಪಡಿಸಿದೆ. ಘಟನೆ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಮೃತಪಟ್ಟವರ ಪೈಕಿ ಮೂವರು ತಮಿಳುನಾಡು ಮೂಲದವ್ರು, ಒಬ್ಬರು ಗುಜರಾತ್, ಇಬ್ಬರು ಉತ್ತರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ.

Published On - 9:25 am, Tue, 31 December 19

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ