AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG ಟ್ಯಾಂಕರ್ ಸ್ಫೋಟ: 18 ಭಾರತೀಯರ ದುರ್ಮರಣ

ಸುಡಾನ್​: ಇಲ್ಲಿನ ಸೆರಾಮಿಕ್​ ಫ್ಯಾಕ್ಟರಿಯಲ್ಲಿ ಎಲ್​ಪಿಜಿ ಟ್ಯಾಂಕರ್ ಸ್ಫೋಟಗೊಂಡು ನಡೆದ ಭೀಕರ ದುರಂತದಲ್ಲಿ 18 ಭಾರತೀಯರು ಬಲಿಯಾಗಿದ್ದರು ಹಲವು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಸುಡಾನ್ ರಾಜಧಾನಿ ಖರ್ತೌಮ್​ನ ಬಹ್ರಿ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿತ್ತು. ಟ್ಯಾಂಕರ್ ಸ್ಫೋಟಗೊಂಡು ಒಟ್ಟು 23 ಮಂದಿ ಬಲಿಯಾಗಿದ್ದಾರೆ. 18 ಮಂದಿ ಭಾರತೀಯರು ಮೃತಪಟ್ಟಿರುವ ಬಗ್ಗೆ ಸರ್ಕಾರ ಖಚಿತಪಡಿಸಿದೆ. ಘಟನೆ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಮೃತಪಟ್ಟವರ ಪೈಕಿ ಮೂವರು ತಮಿಳುನಾಡು ಮೂಲದವ್ರು, ಒಬ್ಬರು ಗುಜರಾತ್, ಇಬ್ಬರು […]

LPG ಟ್ಯಾಂಕರ್ ಸ್ಫೋಟ: 18 ಭಾರತೀಯರ ದುರ್ಮರಣ
Follow us
ಸಾಧು ಶ್ರೀನಾಥ್​
|

Updated on:Nov 19, 2020 | 12:07 AM

ಸುಡಾನ್​: ಇಲ್ಲಿನ ಸೆರಾಮಿಕ್​ ಫ್ಯಾಕ್ಟರಿಯಲ್ಲಿ ಎಲ್​ಪಿಜಿ ಟ್ಯಾಂಕರ್ ಸ್ಫೋಟಗೊಂಡು ನಡೆದ ಭೀಕರ ದುರಂತದಲ್ಲಿ 18 ಭಾರತೀಯರು ಬಲಿಯಾಗಿದ್ದರು ಹಲವು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಸುಡಾನ್ ರಾಜಧಾನಿ ಖರ್ತೌಮ್​ನ ಬಹ್ರಿ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿತ್ತು.

ಟ್ಯಾಂಕರ್ ಸ್ಫೋಟಗೊಂಡು ಒಟ್ಟು 23 ಮಂದಿ ಬಲಿಯಾಗಿದ್ದಾರೆ. 18 ಮಂದಿ ಭಾರತೀಯರು ಮೃತಪಟ್ಟಿರುವ ಬಗ್ಗೆ ಸರ್ಕಾರ ಖಚಿತಪಡಿಸಿದೆ. ಘಟನೆ ಬಗ್ಗೆ ವಿದೇಶಾಂಗ ಸಚಿವ ಜೈಶಂಕರ್ ಟ್ವೀಟ್ ಮಾಡಿದ್ದಾರೆ. ಮೃತಪಟ್ಟವರ ಪೈಕಿ ಮೂವರು ತಮಿಳುನಾಡು ಮೂಲದವ್ರು, ಒಬ್ಬರು ಗುಜರಾತ್, ಇಬ್ಬರು ಉತ್ತರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ.

Published On - 9:25 am, Tue, 31 December 19

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು