AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ.. ಮಾಸ್ಕ್‌ ಹಾಕೋಲ್ಲ ಎಂದ ಲೇಡಿ ಕಥೆ ಏನಾಯ್ತು ಗೊತ್ತಾ?

ಈಗ ಎಲ್ಲಿ ನೋಡಿದ್ರೂ ಮುಖಕ್ಕೆ ಮಾಸ್ಕ್‌ ಹಾಕಿದವರೇ ಕಾಣುತ್ತಾರೆ. ಇಡೀ ವಿಶ್ವಕ್ಕೆ ವಿಶ್ವವೇ ಮುಖಕ್ಕೆ ಮಾಸ್ಕ್‌ ಹಾಕಿಕೊಳ್ಳುತ್ತಿದೆ. ಇದಕ್ಕೆ ಕಾರಣ ಕೊರೊನಾ ಭಯ. ಅಂಥಾದ್ರಲ್ಲಿ ಮಾಸ್ಕ್‌ ಹಾಕದೇ ವಿಮಾನ ಹತ್ತಿದ್ದ ಮಹಿಳೆಯೊಬ್ಬಳನ್ನ ವಿಮಾನದಿಂದಲೇ ಕೆಳಗಿಳಿಸಿದ ಘಟನೆ ಅಮೆರಿಕದಲ್ಲಿ ನಡೆದಿದೆ. ಹೌದು ಜುಲೈ 19ರಂದು ಅಮೆರಿಕದ ಓಹೈವೋ ನಗರದಿಂದ ನಾರ್ಥ್‌ ಕ್ಯಾರೋಲಿನಾಗೆ ಹೋಗುವ ವಿಮಾನದಲ್ಲಿ ಮಹಿಳೆಯೊಬ್ಬಳು ಮುಖಕ್ಕೆ ಮಾಸ್ಕ್‌ ಹಾಕದೆ ಹತ್ತಿದ್ದಾಳೆ. ಆದ್ರೆ ವಿಮಾನ ಸಿಬ್ಬಂದಿ ಈ ಮಹಿಳೆಗೆ ಕೊರೊನಾ ಸಂಕಷ್ಟದ ಸಮಯವಿದೆ, ಹೀಗಾಗಿ ಮುಖಕ್ಕೆ ಮಾಸ್ಕ್‌ ಧರಿಸಿ […]

ವಿಮಾನದಲ್ಲಿ.. ಮಾಸ್ಕ್‌ ಹಾಕೋಲ್ಲ ಎಂದ  ಲೇಡಿ ಕಥೆ ಏನಾಯ್ತು ಗೊತ್ತಾ?
Guru
| Edited By: |

Updated on:Jul 25, 2020 | 9:55 PM

Share

ಈಗ ಎಲ್ಲಿ ನೋಡಿದ್ರೂ ಮುಖಕ್ಕೆ ಮಾಸ್ಕ್‌ ಹಾಕಿದವರೇ ಕಾಣುತ್ತಾರೆ. ಇಡೀ ವಿಶ್ವಕ್ಕೆ ವಿಶ್ವವೇ ಮುಖಕ್ಕೆ ಮಾಸ್ಕ್‌ ಹಾಕಿಕೊಳ್ಳುತ್ತಿದೆ. ಇದಕ್ಕೆ ಕಾರಣ ಕೊರೊನಾ ಭಯ. ಅಂಥಾದ್ರಲ್ಲಿ ಮಾಸ್ಕ್‌ ಹಾಕದೇ ವಿಮಾನ ಹತ್ತಿದ್ದ ಮಹಿಳೆಯೊಬ್ಬಳನ್ನ ವಿಮಾನದಿಂದಲೇ ಕೆಳಗಿಳಿಸಿದ ಘಟನೆ ಅಮೆರಿಕದಲ್ಲಿ ನಡೆದಿದೆ.

ಹೌದು ಜುಲೈ 19ರಂದು ಅಮೆರಿಕದ ಓಹೈವೋ ನಗರದಿಂದ ನಾರ್ಥ್‌ ಕ್ಯಾರೋಲಿನಾಗೆ ಹೋಗುವ ವಿಮಾನದಲ್ಲಿ ಮಹಿಳೆಯೊಬ್ಬಳು ಮುಖಕ್ಕೆ ಮಾಸ್ಕ್‌ ಹಾಕದೆ ಹತ್ತಿದ್ದಾಳೆ. ಆದ್ರೆ ವಿಮಾನ ಸಿಬ್ಬಂದಿ ಈ ಮಹಿಳೆಗೆ ಕೊರೊನಾ ಸಂಕಷ್ಟದ ಸಮಯವಿದೆ, ಹೀಗಾಗಿ ಮುಖಕ್ಕೆ ಮಾಸ್ಕ್‌ ಧರಿಸಿ ಎಂದು ತಿಳಿಸಿದ್ದಾರೆ. ಆದ್ರೆ ಈ ಮಹಿಳೆ ಇದಕ್ಕೆ ನಿರಾಕರಿಸಿದ್ದಾಳೆ. ಅಷ್ಟೇ.. ಹಾಗಿದ್ರೆ ವಿಮಾನದಿಂದ ಕೆಳಗಿಳಿಯಿರಿ, ಮಾಸ್ಕ್‌ ಧರಿಸದೆ ನಿಮ್ಮನ್ನು ವಿಮಾನದಲ್ಲಿ ಕರೆದೊಯ್ಯುವುದಿಲ್ಲ ಅಂತಾ ಸಿಬ್ಬಂದಿ ತಿಳಿಸಿದೆ.

ಆಗ ಈ ಮಹಿಳೆ ವಿಮಾನದಿಂದ ಕೆಳಗಿಳಿಯುತ್ತೇನೆಯೇ ವಿನಃ ಮುಖಕ್ಕೆ ಮಾಸ್ಕ್‌ ಹಾಕುವುದಿಲ್ಲ ಅಂತಾ ತನ್ನೆಲ್ಲಾ ಬ್ಯಾಗ್‌ಗಳ ಸಮೇತ ವಿಮಾನದಿಂದ ಹೊರನಡೆದಿದ್ದಾಳೆ. ಈಕೆಯ ಈ ಉದ್ದಟತನ ಸಹ ಪ್ರಯಾಣಿಕರಿಗೆ ಸರಿ ಕಂಡಿಲ್ಲ. ಹೀಗಾಗಿ ಈಕೆ ಲಗೇಜ್‌ ಸಮೇತ ಹೊರಹೋಗಲು ರೆಡಿಯಾಗುತ್ತಿದ್ದಂತೆ ಚಪ್ಪಾಳೆ ಹೊಡೆದು ವಿಮಾನ ಸಿಬ್ಬಂದಿಗೆ ಧನ್ಯವಾದ ಹೇಳಿದ್ದಾರೆ. ಆಗ ಮಹಿಳೆ ಕೊಂಚ ಸಿಟ್ಟಿನಿಂದಲೇ ಹೊರನಡೆದಿದ್ದಾಳೆ. ಹೀಗೆ ಮಹಿಳೆಯನ್ನ ವಿಮಾನದಿಂದ ಹೊರಕಳುಹಿಸಿದ ವಿಡಿಯೋ ಈಗ ವಿಶ್ವಾದ್ಯಂತ ವೈರಲ್‌ ಆಗಿದೆ.

https://www.instagram.com/p/CC_cnnalI-f/

Published On - 6:32 pm, Fri, 24 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್