AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ

"ಅಜ್ಮಲ್ ಕಸಬ್ ಇರುವಿಕೆಯ ವಿವರಗಳನ್ನು ಭಾರತಕ್ಕೆ ಸೋರಿಕೆ ಮಾಡಿದವರು ನವಾಜ್ ಷರೀಫ್" ಎಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖ್ ರಶೀದ್ ಹೇಳಿದರು.

ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ
ಶೇಖ್ ರಶೀದ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 30, 2022 | 10:18 PM

ಅಜ್ಮಲ್ ಕಸಬ್ (Ajmal Kasab) ಇರುವ ಸ್ಥಳದ ವಿವರವಾದ ಮಾಹಿತಿಯನ್ನು ಭಾರತಕ್ಕೆ ನೀಡಿದ್ದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ (Nawaz Sharif) ಎಂದು ಪಾಕಿಸ್ತಾನದ ಗೃಹ ಸಚಿವ ಶೇಖ್ ರಶೀದ್ (Sheikh Rasheed) ಹೇಳಿದ್ದಾರೆ. “ಅಜ್ಮಲ್ ಕಸಬ್ ಇರುವಿಕೆಯ ವಿವರಗಳನ್ನು ಭಾರತಕ್ಕೆ ಸೋರಿಕೆ ಮಾಡಿದವರು ನವಾಜ್ ಷರೀಫ್” ಎಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖ್ ರಶೀದ್ ಹೇಳಿದರು.  ಜನರಲ್ ಹೆಡ್‌ಕ್ವಾರ್ಟರ್ಸ್ ಗೇಟ್ ಸಂಖ್ಯೆ 4 ರ ನವಾಜ್ ಷರೀಫ್ ಅವರು ಸದ್ದಾಂ ಹುಸೇನ್, ಮುಅಮ್ಮರ್ ಗಡಾಫಿ ಮತ್ತು ಒಸಾಮಾ ಬಿನ್ ಲಾಡೆನ್‌ರಿಂದ ಹಣವನ್ನು ಪಡೆದರು. ಹಣಕ್ಕಾಗಿ ಆತ್ಮಸಾಕ್ಷಿಯನ್ನು ಮಾರಿಕೊಂಡವರು ಪಾಕಿಸ್ತಾನದ ಘನತೆಗೆ ಕುಂದು ತಂದವರು ಎಂದು ವಿಪಕ್ಷಗಳ ವಿರುದ್ಧ ಶೇಖ್ ರಶೀದ್ ವಾಗ್ದಾಳಿ ನಡೆಸಿದರು.

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಒಟ್ಟು 161 ಮತಗಳನ್ನು ಮಂಡಿಸಿದ ನಂತರ ಅವಿಶ್ವಾಸ ನಿರ್ಣಯವನ್ನು ಮಾರ್ಚ್ 31 ರವರೆಗೆ ಮುಂದೂಡಲಾಯಿತು.  ಮಾರ್ಚ್ 8 ರಂದು, ವಿರೋಧ ಪಕ್ಷಗಳು ಸರ್ಕಾರದ ಮೇಲೆ ಅವಿಶ್ವಾಸ ನಿರ್ಣಯ ಮಂಡಿಸಿದವು.

ಹಲವಾರು ಪಿಟಿಐ ಶಾಸಕರು ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಹಿರಂಗವಾಗಿ ಬಂದಿರುವುದರಿಂದ, ವಿರೋಧ ಪಕ್ಷವು ಅದರ ಪ್ರಸ್ತಾಪವನ್ನು ಅಂಗೀಕರಿಸುವುದು ಖಚಿತವಾಗಿದೆ.

ಇದನ್ನೂ ಓದಿ: Shahbaz Sharif ಇಮ್ರಾನ್ ಖಾನ್ ರಾಜೀನಾಮೆ ನೀಡಿದ ನಂತರ ಪಾಕ್ ಪ್ರಧಾನಿಯಾಗಲಿರುವ ಶಹಬಾಜ್ ಷರೀಫ್ ಯಾರು? ಇಲ್ಲಿದೆ ಪರಿಚಯ

‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್