AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ

"ಅಜ್ಮಲ್ ಕಸಬ್ ಇರುವಿಕೆಯ ವಿವರಗಳನ್ನು ಭಾರತಕ್ಕೆ ಸೋರಿಕೆ ಮಾಡಿದವರು ನವಾಜ್ ಷರೀಫ್" ಎಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖ್ ರಶೀದ್ ಹೇಳಿದರು.

ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ
ಶೇಖ್ ರಶೀದ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 30, 2022 | 10:18 PM

Share

ಅಜ್ಮಲ್ ಕಸಬ್ (Ajmal Kasab) ಇರುವ ಸ್ಥಳದ ವಿವರವಾದ ಮಾಹಿತಿಯನ್ನು ಭಾರತಕ್ಕೆ ನೀಡಿದ್ದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ (Nawaz Sharif) ಎಂದು ಪಾಕಿಸ್ತಾನದ ಗೃಹ ಸಚಿವ ಶೇಖ್ ರಶೀದ್ (Sheikh Rasheed) ಹೇಳಿದ್ದಾರೆ. “ಅಜ್ಮಲ್ ಕಸಬ್ ಇರುವಿಕೆಯ ವಿವರಗಳನ್ನು ಭಾರತಕ್ಕೆ ಸೋರಿಕೆ ಮಾಡಿದವರು ನವಾಜ್ ಷರೀಫ್” ಎಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖ್ ರಶೀದ್ ಹೇಳಿದರು.  ಜನರಲ್ ಹೆಡ್‌ಕ್ವಾರ್ಟರ್ಸ್ ಗೇಟ್ ಸಂಖ್ಯೆ 4 ರ ನವಾಜ್ ಷರೀಫ್ ಅವರು ಸದ್ದಾಂ ಹುಸೇನ್, ಮುಅಮ್ಮರ್ ಗಡಾಫಿ ಮತ್ತು ಒಸಾಮಾ ಬಿನ್ ಲಾಡೆನ್‌ರಿಂದ ಹಣವನ್ನು ಪಡೆದರು. ಹಣಕ್ಕಾಗಿ ಆತ್ಮಸಾಕ್ಷಿಯನ್ನು ಮಾರಿಕೊಂಡವರು ಪಾಕಿಸ್ತಾನದ ಘನತೆಗೆ ಕುಂದು ತಂದವರು ಎಂದು ವಿಪಕ್ಷಗಳ ವಿರುದ್ಧ ಶೇಖ್ ರಶೀದ್ ವಾಗ್ದಾಳಿ ನಡೆಸಿದರು.

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಒಟ್ಟು 161 ಮತಗಳನ್ನು ಮಂಡಿಸಿದ ನಂತರ ಅವಿಶ್ವಾಸ ನಿರ್ಣಯವನ್ನು ಮಾರ್ಚ್ 31 ರವರೆಗೆ ಮುಂದೂಡಲಾಯಿತು.  ಮಾರ್ಚ್ 8 ರಂದು, ವಿರೋಧ ಪಕ್ಷಗಳು ಸರ್ಕಾರದ ಮೇಲೆ ಅವಿಶ್ವಾಸ ನಿರ್ಣಯ ಮಂಡಿಸಿದವು.

ಹಲವಾರು ಪಿಟಿಐ ಶಾಸಕರು ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಹಿರಂಗವಾಗಿ ಬಂದಿರುವುದರಿಂದ, ವಿರೋಧ ಪಕ್ಷವು ಅದರ ಪ್ರಸ್ತಾಪವನ್ನು ಅಂಗೀಕರಿಸುವುದು ಖಚಿತವಾಗಿದೆ.

ಇದನ್ನೂ ಓದಿ: Shahbaz Sharif ಇಮ್ರಾನ್ ಖಾನ್ ರಾಜೀನಾಮೆ ನೀಡಿದ ನಂತರ ಪಾಕ್ ಪ್ರಧಾನಿಯಾಗಲಿರುವ ಶಹಬಾಜ್ ಷರೀಫ್ ಯಾರು? ಇಲ್ಲಿದೆ ಪರಿಚಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ