AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ

"ಅಜ್ಮಲ್ ಕಸಬ್ ಇರುವಿಕೆಯ ವಿವರಗಳನ್ನು ಭಾರತಕ್ಕೆ ಸೋರಿಕೆ ಮಾಡಿದವರು ನವಾಜ್ ಷರೀಫ್" ಎಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖ್ ರಶೀದ್ ಹೇಳಿದರು.

ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್ ಎಲ್ಲಿದ್ದಾನೆ ಎಂದು ಭಾರತಕ್ಕೆ ತಿಳಿಸಿದ್ದು ನವಾಜ್ ಷರೀಫ್: ಪಾಕ್ ಸಚಿವ
ಶೇಖ್ ರಶೀದ್
TV9 Web
| Edited By: |

Updated on: Mar 30, 2022 | 10:18 PM

Share

ಅಜ್ಮಲ್ ಕಸಬ್ (Ajmal Kasab) ಇರುವ ಸ್ಥಳದ ವಿವರವಾದ ಮಾಹಿತಿಯನ್ನು ಭಾರತಕ್ಕೆ ನೀಡಿದ್ದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ (Nawaz Sharif) ಎಂದು ಪಾಕಿಸ್ತಾನದ ಗೃಹ ಸಚಿವ ಶೇಖ್ ರಶೀದ್ (Sheikh Rasheed) ಹೇಳಿದ್ದಾರೆ. “ಅಜ್ಮಲ್ ಕಸಬ್ ಇರುವಿಕೆಯ ವಿವರಗಳನ್ನು ಭಾರತಕ್ಕೆ ಸೋರಿಕೆ ಮಾಡಿದವರು ನವಾಜ್ ಷರೀಫ್” ಎಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖ್ ರಶೀದ್ ಹೇಳಿದರು.  ಜನರಲ್ ಹೆಡ್‌ಕ್ವಾರ್ಟರ್ಸ್ ಗೇಟ್ ಸಂಖ್ಯೆ 4 ರ ನವಾಜ್ ಷರೀಫ್ ಅವರು ಸದ್ದಾಂ ಹುಸೇನ್, ಮುಅಮ್ಮರ್ ಗಡಾಫಿ ಮತ್ತು ಒಸಾಮಾ ಬಿನ್ ಲಾಡೆನ್‌ರಿಂದ ಹಣವನ್ನು ಪಡೆದರು. ಹಣಕ್ಕಾಗಿ ಆತ್ಮಸಾಕ್ಷಿಯನ್ನು ಮಾರಿಕೊಂಡವರು ಪಾಕಿಸ್ತಾನದ ಘನತೆಗೆ ಕುಂದು ತಂದವರು ಎಂದು ವಿಪಕ್ಷಗಳ ವಿರುದ್ಧ ಶೇಖ್ ರಶೀದ್ ವಾಗ್ದಾಳಿ ನಡೆಸಿದರು.

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಒಟ್ಟು 161 ಮತಗಳನ್ನು ಮಂಡಿಸಿದ ನಂತರ ಅವಿಶ್ವಾಸ ನಿರ್ಣಯವನ್ನು ಮಾರ್ಚ್ 31 ರವರೆಗೆ ಮುಂದೂಡಲಾಯಿತು.  ಮಾರ್ಚ್ 8 ರಂದು, ವಿರೋಧ ಪಕ್ಷಗಳು ಸರ್ಕಾರದ ಮೇಲೆ ಅವಿಶ್ವಾಸ ನಿರ್ಣಯ ಮಂಡಿಸಿದವು.

ಹಲವಾರು ಪಿಟಿಐ ಶಾಸಕರು ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಬಹಿರಂಗವಾಗಿ ಬಂದಿರುವುದರಿಂದ, ವಿರೋಧ ಪಕ್ಷವು ಅದರ ಪ್ರಸ್ತಾಪವನ್ನು ಅಂಗೀಕರಿಸುವುದು ಖಚಿತವಾಗಿದೆ.

ಇದನ್ನೂ ಓದಿ: Shahbaz Sharif ಇಮ್ರಾನ್ ಖಾನ್ ರಾಜೀನಾಮೆ ನೀಡಿದ ನಂತರ ಪಾಕ್ ಪ್ರಧಾನಿಯಾಗಲಿರುವ ಶಹಬಾಜ್ ಷರೀಫ್ ಯಾರು? ಇಲ್ಲಿದೆ ಪರಿಚಯ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!