AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಚೇತರಿಕೆ ಸಾಧ್ಯವಿಲ್ಲ: ಪರ್ವೇಜ್​​ ಮುಷರಫ್ ಕುಟುಂಬ ಟ್ವೀಟ್

Pervez Musharraf ಪರ್ವೇಜ್ ಮುಷರಫ್ ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ..

ಅಂಗಾಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಚೇತರಿಕೆ ಸಾಧ್ಯವಿಲ್ಲ: ಪರ್ವೇಜ್​​ ಮುಷರಫ್ ಕುಟುಂಬ ಟ್ವೀಟ್
ಪರ್ವೇಜ್ ಮುಷರಫ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jun 10, 2022 | 8:37 PM

Share

ಲಾಹೋರ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (Pervez Musharraf) ಅವರ ಕುಟುಂಬ ಶುಕ್ರವಾರ ಟ್ವೀಟ್ ಮಾಡಿದ್ದು ಮುಷರಫ್ ಅವರ್ ವೆಂಟಿಲೇಟರ್ (ventilation) ಬೆಂಬಲದಲ್ಲಿ ಇಲ್ಲ ಎಂದು ಹೇಳಿದೆ. ಮುಷರಫ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಕುಟುಂಬ ಟ್ವೀಟ್ ಮಾಡಿದ್ದು, ಅಮಿಲೋಡೋಸಿಸ್ (Amyloidosis) ಸಮಸ್ಯೆಯಿಂದಾಗಿ ಕಳೆದ ಮೂರು ವಾರಗಳಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರೀಗ ಚೇತರಿಕೆ ಸಾಧ್ಯವಾಗದೇ ಇದ್ದು ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ ಎಂದು ಕುಟುಂಬ ತಿಳಿಸಿದೆ. ಅವರ ದೈನಂದಿನ ಜೀವನ ಸುಲಭವಾಗುವಂತೆ ಪ್ರಾರ್ಥನೆಗಾಗಿ ಮನವಿ ಮಾಡಿದ ಕುಟುಂಬ, ಅವರ ಅಂಗಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದರು. ಕುಟುಂಬದಿಂದ ಸಂದೇಶ: ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದೇ ಇರುವ ಕಾರಣ ಕಠಿಣ ಹಂತವನ್ನು ಎದುರಿಸುತಿದ್ದಾರೆ. ಅವರಿಗಾಗಿ ಪ್ರಾರ್ಥಿಸಿ ಎಂದು ಟ್ವೀಟ್ ಮಾಡಿದೆ.

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ಪಾಕಿಸ್ತಾನದ ಕೆಲವು ಸುದ್ದಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ ಮುಷರಫ್ ಕುಟುಂಬ ಆ ಟ್ವೀಟ್ ಮಾಡಿದೆ. ಪಾಕಿಸ್ತಾನದ ಮಾಧ್ಯಮ ಸಂಸ್ಥೆ ವಕ್ತ್ ನ್ಯೂಸ್ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದು , ಆನಂತರ ಅದನ್ನು ಡಿಲೀಟ್ ಮಾಡಿದೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:21 pm, Fri, 10 June 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!