AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಚೇತರಿಕೆ ಸಾಧ್ಯವಿಲ್ಲ: ಪರ್ವೇಜ್​​ ಮುಷರಫ್ ಕುಟುಂಬ ಟ್ವೀಟ್

Pervez Musharraf ಪರ್ವೇಜ್ ಮುಷರಫ್ ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ..

ಅಂಗಾಂಗಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಚೇತರಿಕೆ ಸಾಧ್ಯವಿಲ್ಲ: ಪರ್ವೇಜ್​​ ಮುಷರಫ್ ಕುಟುಂಬ ಟ್ವೀಟ್
ಪರ್ವೇಜ್ ಮುಷರಫ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jun 10, 2022 | 8:37 PM

Share

ಲಾಹೋರ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (Pervez Musharraf) ಅವರ ಕುಟುಂಬ ಶುಕ್ರವಾರ ಟ್ವೀಟ್ ಮಾಡಿದ್ದು ಮುಷರಫ್ ಅವರ್ ವೆಂಟಿಲೇಟರ್ (ventilation) ಬೆಂಬಲದಲ್ಲಿ ಇಲ್ಲ ಎಂದು ಹೇಳಿದೆ. ಮುಷರಫ್ ಅವರ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಕುಟುಂಬ ಟ್ವೀಟ್ ಮಾಡಿದ್ದು, ಅಮಿಲೋಡೋಸಿಸ್ (Amyloidosis) ಸಮಸ್ಯೆಯಿಂದಾಗಿ ಕಳೆದ ಮೂರು ವಾರಗಳಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರೀಗ ಚೇತರಿಕೆ ಸಾಧ್ಯವಾಗದೇ ಇದ್ದು ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ ಎಂದು ಕುಟುಂಬ ತಿಳಿಸಿದೆ. ಅವರ ದೈನಂದಿನ ಜೀವನ ಸುಲಭವಾಗುವಂತೆ ಪ್ರಾರ್ಥನೆಗಾಗಿ ಮನವಿ ಮಾಡಿದ ಕುಟುಂಬ, ಅವರ ಅಂಗಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದರು. ಕುಟುಂಬದಿಂದ ಸಂದೇಶ: ಅವರು ವೆಂಟಿಲೇಟರ್‌ನಲ್ಲಿಲ್ಲ. ಕಳೆದ 3 ವಾರಗಳಿಂದ ಅವರ ಅನಾರೋಗ್ಯದ (ಅಮಿಲೋಡೋಸಿಸ್) ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೇತರಿಕೆ ಸಾಧ್ಯವಾಗದ ಮತ್ತು ಅಂಗಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದೇ ಇರುವ ಕಾರಣ ಕಠಿಣ ಹಂತವನ್ನು ಎದುರಿಸುತಿದ್ದಾರೆ. ಅವರಿಗಾಗಿ ಪ್ರಾರ್ಥಿಸಿ ಎಂದು ಟ್ವೀಟ್ ಮಾಡಿದೆ.

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಶುಕ್ರವಾರ ನಿಧನರಾಗಿದ್ದಾರೆ ಎಂದು ಪಾಕಿಸ್ತಾನದ ಕೆಲವು ಸುದ್ದಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ ಮುಷರಫ್ ಕುಟುಂಬ ಆ ಟ್ವೀಟ್ ಮಾಡಿದೆ. ಪಾಕಿಸ್ತಾನದ ಮಾಧ್ಯಮ ಸಂಸ್ಥೆ ವಕ್ತ್ ನ್ಯೂಸ್ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಪರ್ವೇಜ್ ಮುಷರಫ್ ನಿಧನರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದು , ಆನಂತರ ಅದನ್ನು ಡಿಲೀಟ್ ಮಾಡಿದೆ.

ವಿದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 8:21 pm, Fri, 10 June 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್