AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಾನ್ಸ್ ಅಧ್ಯಕ್ಷರ ಕಪಾಳಕ್ಕೆ ಬಾರಿಸಿದ ಜನಸಾಮಾನ್ಯ! ವಿಡಿಯೋ ವೈರಲ್

ಆತ ’ಡೌನ್ ವಿಥ್ ಮಾಕ್ರೋನಿಯಾ’ (ಅ ಬಸ್ ಲ ಮಾಕ್ರೋನಿಯಾ) ಎಂದು ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿದ್ದಾನೆ. ಬಳಿಕ, ಕೆನ್ನೆಗೆ ಹೊಡೆದಿದ್ದಾನೆ. ಆತನ ಹೆಸರು ಮತ್ತಿತರ ವಿವರಗಳು ಸದ್ಯಕ್ಕೆ ಲಭ್ಯವಾಗಿಲ್ಲ. 

ಫ್ರಾನ್ಸ್ ಅಧ್ಯಕ್ಷರ ಕಪಾಳಕ್ಕೆ ಬಾರಿಸಿದ ಜನಸಾಮಾನ್ಯ! ವಿಡಿಯೋ ವೈರಲ್
ಫ್ರಾನ್ಸ್ ಅಧ್ಯಕ್ಷ
TV9 Web
| Edited By: |

Updated on: Jun 08, 2021 | 11:38 PM

Share

ಫ್ರಾನ್ಸ್: ಜನರ ಭೇಟಿಯ ವೇಳೆ, ಜನಸಂದಣಿಯ ನಡುವೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮಾಕ್ರೊನ್ ಕೆನ್ನೆಗೆ ಸಾರ್ವಜನಿಕನೊಬ್ಬ ಏಟು ಕೊಟ್ಟ ಘಟನೆ ಮಂಗಳವಾರ ನಡೆದಿದೆ. ಫ್ರಾನ್ಸ್ ಸೌತ್​ಈಸ್ಟ್​ನ ಡ್ರೋಮ್ ಪ್ರದೇಶದಲ್ಲಿ ಫ್ರಾನ್ಸ್ ಅಧ್ಯಕ್ಷ ಸಾರ್ವಜನಿಕರೊಂದಿಗೆ ಭೇಟಿ ಹಾಗೂ ಮಾತುಕತೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ, ನೆರೆದಿದ್ದ ಜನರಲ್ಲಿ ಒಬ್ಬಾತ ಅಧ್ಯಕ್ಷರಿಗೇ ಕೆನ್ನೆಗೆ ಬಾರಿಸಿದ್ದಾನೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ಅಲ್ಲಿನ ಬಿಎಫ್​ಎಮ್ ಟಿವಿ ಮತ್ತು ಆರ್​ಎಮ್​ಸಿ, ಅಧ್ಯಕ್ಷ ಇಮ್ಯಾನುಯೆಲ್ ಮಾಕ್ರೊನ್ ಕೆನ್ನೆಗೆ ಸಾರ್ವಜನಿಕರ ನಡುವೆ ನೆರೆದಿದ್ದ ಒಬ್ಬಾತ ಏಟು ಕೊಡುತ್ತಿರುವ ವಿಡಿಯೋವನ್ನು ಹಂಚಿಕೊಂಡಿದೆ. ಅದರಂತೆ, ಹಸಿರು ಬಣ್ಣದ ಅಂಗಿ ತೊಟ್ಟುಕೊಂಡಿದ್ದ, ಕನ್ನಡಕ ಧರಿಸಿದ್ದ ಹಾಗೂ ಮಾಸ್ಕ್ ಧರಿಸಿದ್ದ ವ್ಯಕ್ತಿ ಈ ಕೆಲಸ ಮಾಡಿದ್ದಾನೆ.

ಆತ ’ಡೌನ್ ವಿಥ್ ಮಾಕ್ರೋನಿಯಾ’ (ಅ ಬಸ್ ಲ ಮಾಕ್ರೋನಿಯಾ) ಎಂದು ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿದ್ದಾನೆ. ಬಳಿಕ, ಕೆನ್ನೆಗೆ ಹೊಡೆದಿದ್ದಾನೆ. ಆತನ ಹೆಸರು ಮತ್ತಿತರ ವಿವರಗಳು ಸದ್ಯಕ್ಕೆ ಲಭ್ಯವಾಗಿಲ್ಲ.

ವಿಡಿಯೋ ನೋಡಿ:

ಈ ಸಂದರ್ಭ ಮಾಕ್ರೋನ್​ನ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದ್ದಾರೆ. ಕಪಾಳಕ್ಕೆ ಏಟು ಕೊಟ್ಟವನನ್ನು ಎಳೆದು, ಅಧ್ಯಕ್ಷರನ್ನು ದೂರ ಮಾಡಿದ್ದಾರೆ. ಈ ಘಟನೆಯನ್ನು ಅಧ್ಯಕ್ಷ ಇಮ್ಯಾನುಯೆಲ್ ಮಾಕ್ರೊನ್ ಭದ್ರತಾ ಪಡೆ ಕೂಡ ಒಪ್ಪಿಕೊಂಡಿದೆ.

ಇದನ್ನೂ ಓದಿ: World Record: ಒಂದೇ ಬಾರಿಗೆ ಹತ್ತು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ; ಗಿನ್ನಿಸ್ ದಾಖಲೆ ನಿರ್ಮಿಸಿದ ಅಮ್ಮ!

Viral Video: ಒಂದು ಕಾಲು ಕಳೆದುಕೊಂಡರೇನು? ಈಕೆಯ ಸಾಲ್ಸಾ ನೃತ್ಯ ನೋಡಿದರೆ ನಾವೇ ನಾಚಬೇಕು!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ