AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು. ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on:Oct 17, 2020 | 12:18 PM

Share

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು.

ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

Published On - 12:17 pm, Sat, 17 October 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ