AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು. ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on:Oct 17, 2020 | 12:18 PM

Share

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು.

ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

Published On - 12:17 pm, Sat, 17 October 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ