AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು. ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ
ಆಯೇಷಾ ಬಾನು
|

Updated on:Oct 17, 2020 | 12:18 PM

Share

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು.

ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

Published On - 12:17 pm, Sat, 17 October 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ