AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು. ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ
ಆಯೇಷಾ ಬಾನು
|

Updated on:Oct 17, 2020 | 12:18 PM

Share

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು.

ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

Published On - 12:17 pm, Sat, 17 October 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ